AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು. ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು […]

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು
KUSHAL V
|

Updated on:Jun 25, 2020 | 9:52 AM

Share

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು.

ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು ಹಾಕುವ ಸ್ಥಿತಿ ಎದುರಾಯಿತು.

Published On - 9:44 am, Thu, 25 June 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ