AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು. ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು […]

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು
KUSHAL V
|

Updated on:Jun 25, 2020 | 9:52 AM

Share

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು.

ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು ಹಾಕುವ ಸ್ಥಿತಿ ಎದುರಾಯಿತು.

Published On - 9:44 am, Thu, 25 June 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ