AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು. ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು […]

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು
KUSHAL V
|

Updated on:Jun 25, 2020 | 9:52 AM

Share

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು.

ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು ಹಾಕುವ ಸ್ಥಿತಿ ಎದುರಾಯಿತು.

Published On - 9:44 am, Thu, 25 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!