AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯನ್ನ ಕತ್ತಲೆಯಲ್ಲಿಯೇ ಕಳೆದಿದ್ದ ಸಾರಿಗೆ ಸಿಬ್ಬಂದಿಗೆ ಸಂಕ್ರಾಂತಿ ಹಬ್ಬಕ್ಕೂ ಇಲ್ಲ ಸಂಬಳ

ಮಹಾಮಾರಿ ಕೊರೊನಾ ಬರೋಕಿಂತ ಹಿಂದೆ 1ನೇ ತಾರೀಖಿಗೆ ಕಚೇರಿ ಸಿಬ್ಬಂದಿಗೆಲ್ಲರಿಗೂ ಸಂಬಳ ಆಗ್ತಿತ್ತಂತೆ. ಆದ್ರೆ ಈಗ ಜನವರಿ 13 ಆದ್ರೂ ಸಾರಿಗೆ ಇಲಾಖೆ ಸಿಬ್ಬಂದಿಗೆ ವೇತನ ನೀಡಿಲ್ಲ.

ದೀಪಾವಳಿಯನ್ನ ಕತ್ತಲೆಯಲ್ಲಿಯೇ ಕಳೆದಿದ್ದ ಸಾರಿಗೆ ಸಿಬ್ಬಂದಿಗೆ ಸಂಕ್ರಾಂತಿ ಹಬ್ಬಕ್ಕೂ ಇಲ್ಲ ಸಂಬಳ
ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆಗೆ ಒಪ್ಪಿಗೆ ನೀಡಿದ ರಾಜ್ಯ ಸರ್ಕಾರ
ಆಯೇಷಾ ಬಾನು
|

Updated on: Jan 13, 2021 | 7:53 AM

Share

ಬೆಂಗಳೂರು: ದೀಪಾವಳಿಯನ್ನ ಕತ್ತಲೆಯಲ್ಲಿಯೇ ಕಳೆದಿದ್ದಾಯ್ತು. ಇದೀಗ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಸರದಿ. ಆದ್ರೆ ಈ ಹಬ್ಬಕ್ಕೂ ಸಾರಿಗೆ ನೌಕರರಿಗೆ ಸಂಬಳದ ಭಾಗ್ಯ ಇಲ್ಲ. ಜನವರಿ 13 ಆದ್ರೂ ಸಾರಿಗೆ ಇಲಾಖೆ ಸಿಬ್ಬಂದಿಗೆ ವೇತನ ನೀಡಿಲ್ಲವಂತೆ.

ಮಹಾಮಾರಿ ಕೊರೊನಾ ಬರೋಕಿಂತ ಹಿಂದೆ 1ನೇ ತಾರೀಖಿಗೆ ಕಚೇರಿ ಸಿಬ್ಬಂದಿಗೆಲ್ಲರಿಗೂ ಸಂಬಳ ಆಗ್ತಿತ್ತಂತೆ. 4ನೇ ತಾರೀಖಿಗೆ ಡಿಪೋ ಮೆಕ್ಯಾನಿಕ್‌, ಸಿಬ್ಬಂದಿಗೆ ಹಾಗೂ 7ನೇ ತಾರೀಖಿಗೆ ಡ್ರೈವರ್, ಕಂಡಕ್ಟರ್ಸ್‌ಗೆ ವೇತನವಾಗ್ತಿತ್ತು. ಆದ್ರೆ ಕೊವಿಡ್ ಸೋಂಕು ಬಂದ ಬಳಿಕ ಈ ಶಿಸ್ತು ತಪ್ಪಿಹೋಗಿದೆ. ದೀಪಾವಳಿಯಲ್ಲೂ ವೇತನವಿಲ್ಲದೆ ಸಿಬ್ಬಂದಿ ಹಬ್ಬ ಆಚರಿಸಿದ್ದರು. ಈಗ ಸಂಕ್ರಾಂತಿ ಹಬ್ಬ ಬಂದರೂ ವೇತನವಾಗಿಲ್ಲ.

KSRTCಯಲ್ಲಿ 38 ಸಾವಿರ ನೌಕರರಿದ್ದಾರೆ. BMTCಯಲ್ಲಿ 36 ಸಾವಿರ ನೌಕರರು ಕಾರ್ಯ ನಿರ್ವಹಿಸ್ತಿದ್ದಾರೆ. ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ನೌಕರರು ಸೇರಿ ಒಟ್ಟು ಒಂದು ಲಕ್ಷದ ಮೂವತ್ತು ಸಾವಿರ ನೌಕರರಿದ್ದಾರೆ. ಇಷ್ಟೂ ಕುಟುಂಬಗಳು ಸಂಕ್ರಾಂತಿಗೆ ಸಂಬಳ ಇಲ್ಲದೇ ಹಬ್ಬ ಆಚರಣೆ ಮಾಡಲು ಕಷ್ಟ ಪಡುವಂತಾಗಿದೆ. ವೇತನ ನೀಡದ ಸಾರಿಗೆ ನಿಗಮಗಳ ಕ್ರಮಕ್ಕೆ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ -ಕೋಡಿಹಳ್ಳಿ ಚಂದ್ರಶೇಖರ್ ಘೋಷಣೆ, ಯಾವುದೇ ಕ್ಷಣ ಬಸ್​ ರೈಟ್.. ರೈಟ್​!

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ