AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸ್ತಬ್ಧ: ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯಲೇ ಇಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದಲ್ಲಿ ಕ್ಷಣ ಕ್ಷಣಕ್ಕೂ ಹೋರಾಟ ಕಾವೇರುತ್ತಿದೆ. ನಗರದ ವಿವಿಧೆಡೆ ರೈತಪರ ಹೋರಾಟಗಾರರು ಜಮಾಯಿಸುತ್ತಿದ್ದಾರೆ. ಮೈಸೂರು ಬ್ಯಾಂಕ್​ ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಸೇರುತ್ತಿದ್ದಾರೆ. ಅನ್ನದಾತರ ಕಿಚ್ಚಿಗೆ ರಾಜಧಾನಿ ಬೆಂಗಳೂರು ಸ್ತಬ್ಧವಾಗುತ್ತಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿವೆ. ಪ್ರಮುಖ ಜಂಕ್ಷನ್​ಗಳಲ್ಲಿ ರೈತರಿಂದ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್​ಗಳು ಓಡಾಡ್ತಿದ್ರೂ ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಸಂಚಾರ ನಡೆಸುತ್ತಿವೆ. […]

ಬೆಂಗಳೂರು ಸ್ತಬ್ಧ: ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯಲೇ ಇಲ್ಲ
ಆಯೇಷಾ ಬಾನು
| Edited By: |

Updated on:Sep 28, 2020 | 9:33 AM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದಲ್ಲಿ ಕ್ಷಣ ಕ್ಷಣಕ್ಕೂ ಹೋರಾಟ ಕಾವೇರುತ್ತಿದೆ. ನಗರದ ವಿವಿಧೆಡೆ ರೈತಪರ ಹೋರಾಟಗಾರರು ಜಮಾಯಿಸುತ್ತಿದ್ದಾರೆ. ಮೈಸೂರು ಬ್ಯಾಂಕ್​ ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಸೇರುತ್ತಿದ್ದಾರೆ. ಅನ್ನದಾತರ ಕಿಚ್ಚಿಗೆ ರಾಜಧಾನಿ ಬೆಂಗಳೂರು ಸ್ತಬ್ಧವಾಗುತ್ತಿದೆ.

ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿವೆ. ಪ್ರಮುಖ ಜಂಕ್ಷನ್​ಗಳಲ್ಲಿ ರೈತರಿಂದ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್​ಗಳು ಓಡಾಡ್ತಿದ್ರೂ ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಸಂಚಾರ ನಡೆಸುತ್ತಿವೆ. ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿಗಳಂತೋ ಬೀದಿಗೆ ಇಳಿಯಲೇ ಇಲ್ಲ. ಹೋಟೆಲ್​ಗಳು ಓಪನ್ ಇದ್ರೂ ಗ್ರಾಹಕರಿಲ್ಲದೆ ಬಿಕೋ ಅಂತಿವೆ.

Published On - 8:58 am, Mon, 28 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್