AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ. ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು […]

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jun 25, 2020 | 11:17 AM

Share

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ.

ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು ಬಂದಿಲ್ಲ. ಮಕ್ಕಳ ಜೀವನದ ಜೊತೆ ಇಂತಹ ನಿರ್ಲಕ್ಷ್ಯ ಸರಿಯೇ?

Published On - 9:33 am, Thu, 25 June 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ