AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ. ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು […]

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು
ಆಯೇಷಾ ಬಾನು
| Edited By: |

Updated on:Jun 25, 2020 | 11:17 AM

Share

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ.

ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು ಬಂದಿಲ್ಲ. ಮಕ್ಕಳ ಜೀವನದ ಜೊತೆ ಇಂತಹ ನಿರ್ಲಕ್ಷ್ಯ ಸರಿಯೇ?

Published On - 9:33 am, Thu, 25 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!