AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ. ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು […]

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jun 25, 2020 | 11:17 AM

Share

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ.

ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು ಬಂದಿಲ್ಲ. ಮಕ್ಕಳ ಜೀವನದ ಜೊತೆ ಇಂತಹ ನಿರ್ಲಕ್ಷ್ಯ ಸರಿಯೇ?

Published On - 9:33 am, Thu, 25 June 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ