AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ. ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು […]

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು
ಆಯೇಷಾ ಬಾನು
| Edited By: |

Updated on:Jun 25, 2020 | 11:17 AM

Share

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ.

ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು ಬಂದಿಲ್ಲ. ಮಕ್ಕಳ ಜೀವನದ ಜೊತೆ ಇಂತಹ ನಿರ್ಲಕ್ಷ್ಯ ಸರಿಯೇ?

Published On - 9:33 am, Thu, 25 June 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು