AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ಸಂಭ್ರಮದಲ್ಲಿ ಅಪಾಯವನ್ನೇ ಮರೆತ ಜನ, ಕೆ.ಆರ್​.ಮಾರ್ಕೆಟ್​ನಲ್ಲಿ ಜನ ಸಂದಣಿ

ಬೆಂಗಳೂರು: ರಾಜ್ಯದಲ್ಲಿಂದು ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಹಬ್ಬದ ಹಿನ್ನೆಲೆ K.R.ಮಾರ್ಕೆಟ್​ನಲ್ಲಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಬ್ಬದ ವಸ್ತುಗಳ ಖರೀದಿ ನೆಪದಲ್ಲಿ ಮಾರುಕಟ್ಟೆಗಳಲ್ಲಿ ಜನಜಾತ್ರೆಯೇ ಕಂಡು ಬರುತ್ತಿದೆ. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಹಾಮಾರಿ ಕೊರೊನಾಗೆ ಹೆದರದೆ ಸಿಲಿಕಾನ್ ಸಿಟಿ ಮಂದಿ ಮಾರುಕಟ್ಟೆಯಲ್ಲಿ ಗಿಜುಗುಡುತ್ತಿದ್ದಾರೆ. ಒಂದೇ ಸ್ಥಳದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಫೈನ್ ಹಾಕೋಕೆ, ಜನ ಸಂದಣಿ ನಿಯಂತ್ರಿಸಲು ಫೀಲ್ಡಿಗಿಳಿದ ಮಾರ್ಷಲ್​​ಗಳು ನಿಯಂತ್ರಿಸಲಾಗದೆ ಕೈ ಚೆಲ್ಲಿ ಸುಮ್ಮನಾಗಿದ್ದಾರೆ. ಕೊಯಂಬೇಡು ಮಾರ್ಕೆಟ್ ಆಗುತ್ತಾ ಕೆ.ಆರ್​.ಮಾರ್ಕೆಟ್? ಒಂದೇ […]

ಹಬ್ಬದ ಸಂಭ್ರಮದಲ್ಲಿ ಅಪಾಯವನ್ನೇ ಮರೆತ ಜನ, ಕೆ.ಆರ್​.ಮಾರ್ಕೆಟ್​ನಲ್ಲಿ ಜನ ಸಂದಣಿ
ಆಯೇಷಾ ಬಾನು
|

Updated on: Oct 25, 2020 | 9:20 AM

Share

ಬೆಂಗಳೂರು: ರಾಜ್ಯದಲ್ಲಿಂದು ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಹಬ್ಬದ ಹಿನ್ನೆಲೆ K.R.ಮಾರ್ಕೆಟ್​ನಲ್ಲಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಬ್ಬದ ವಸ್ತುಗಳ ಖರೀದಿ ನೆಪದಲ್ಲಿ ಮಾರುಕಟ್ಟೆಗಳಲ್ಲಿ ಜನಜಾತ್ರೆಯೇ ಕಂಡು ಬರುತ್ತಿದೆ.

ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಹಾಮಾರಿ ಕೊರೊನಾಗೆ ಹೆದರದೆ ಸಿಲಿಕಾನ್ ಸಿಟಿ ಮಂದಿ ಮಾರುಕಟ್ಟೆಯಲ್ಲಿ ಗಿಜುಗುಡುತ್ತಿದ್ದಾರೆ. ಒಂದೇ ಸ್ಥಳದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಫೈನ್ ಹಾಕೋಕೆ, ಜನ ಸಂದಣಿ ನಿಯಂತ್ರಿಸಲು ಫೀಲ್ಡಿಗಿಳಿದ ಮಾರ್ಷಲ್​​ಗಳು ನಿಯಂತ್ರಿಸಲಾಗದೆ ಕೈ ಚೆಲ್ಲಿ ಸುಮ್ಮನಾಗಿದ್ದಾರೆ.

ಕೊಯಂಬೇಡು ಮಾರ್ಕೆಟ್ ಆಗುತ್ತಾ ಕೆ.ಆರ್​.ಮಾರ್ಕೆಟ್? ಒಂದೇ ದಿನ ತೆರೆದಿದ್ದ ತಮಿಳುನಾಡಿನ ಕೊಯಂಬೇಡು ಮಾರ್ಕೆಟ್​ನಲ್ಲಿ ಸಾವಿರಾರು ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಅದೇ ರೀತಿ ಕೆ.ಆರ್​.ಮಾರುಕಟ್ಟೆ ಸಹ ಆಗುವ ಆತಂಕ ಶುರುವಾಗಿದೆ. ಕೊರೊನಾ ಭೀತಿಯಿಲ್ಲದೆ ನಿಯಮ ಪಾಲಿಸದೆ ಬೆಂಗಳೂರಿನ ಕೆ.ಆರ್​.ಮಾರುಕಟ್ಟೆಯಲ್ಲಿ ಜನಜಂಗುಳಿಯೇ ಕಂಡು ಬಂದಿದೆ. ಒಬ್ಬರಿಗೆ ಕೊರೊನಾ ಇದ್ದರೂ ಎಷ್ಟು ಜನರಿಗೆ ಹರಡಬಹುದು ಎಂಬ ಯೋಚನೆಯೂ ಇಲ್ಲದೆ ಜನ ಹಬ್ಬದ ಸಂಭ್ರಮದಲ್ಲಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ