AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಅಭಿಷೇಕ, ಹೋಮ-ಹವನ ಏನೂ ಇರೋದಿಲ್ಲ! ಸರಳವಾಗಿ ಪೂಜೆ ಮಾಡಿ ದರ್ಶನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಮಹೋತ್ಸವ ಕಳೆಗುಂದಿದೆ. ಪ್ರತಿ ವರ್ಷ ವಾರಕ್ಕೂ ಮೊದಲೇ ಗಲ್ಲಿಗಲ್ಲಿಗಳಲ್ಲಿ ಗಣಪ ರಾರಾಜಿಸುತ್ತಿದ್ದ. ಆದರೆ ಈ ಬಾರಿ ಆ ಸಂಭ್ರಮ ಕಡಿಮೆಯಾಗಿದೆ. ಈ ವರ್ಷ ದೇವಸ್ಥಾನಗಳಲ್ಲೇ ಭಕ್ತರ ಸಂಖ್ಯೆ ಕ್ಷೀಣಿಸಿದೆ. ಬಸವನಗುಡಿಯ ದೊಡ್ಡ ಗಣೇಷ ದೇವಸ್ಥಾನದಲ್ಲಿ ತೀರ ವಿರಳವಾದ ಭಕ್ತಾದಿಗಳು ಕಂಡು ಬಂದ್ರು. ಹಬ್ಬವಿದ್ದರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿಲ್ಲ. ಅಲ್ಲದೆ ಇನ್ನೂ ದೇವಸ್ಥಾನದ ಬಾಗಿಲು ತೆರೆದಿಲ್ಲ. ಗಣೇಶ ಅನುಗ್ರಹಕ್ಕಾಗಿ ದೇವಸ್ಥಾನದ ಬಾಗಿಲಲ್ಲಿ ಕೆಲ ಭಕ್ತರು ಕಾದು ಕುಳಿತಿದ್ದಾರೆ. […]

ಈ ಬಾರಿ ಅಭಿಷೇಕ, ಹೋಮ-ಹವನ ಏನೂ ಇರೋದಿಲ್ಲ! ಸರಳವಾಗಿ ಪೂಜೆ ಮಾಡಿ ದರ್ಶನ
ಆಯೇಷಾ ಬಾನು
|

Updated on: Aug 21, 2020 | 9:36 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಮಹೋತ್ಸವ ಕಳೆಗುಂದಿದೆ. ಪ್ರತಿ ವರ್ಷ ವಾರಕ್ಕೂ ಮೊದಲೇ ಗಲ್ಲಿಗಲ್ಲಿಗಳಲ್ಲಿ ಗಣಪ ರಾರಾಜಿಸುತ್ತಿದ್ದ. ಆದರೆ ಈ ಬಾರಿ ಆ ಸಂಭ್ರಮ ಕಡಿಮೆಯಾಗಿದೆ. ಈ ವರ್ಷ ದೇವಸ್ಥಾನಗಳಲ್ಲೇ ಭಕ್ತರ ಸಂಖ್ಯೆ ಕ್ಷೀಣಿಸಿದೆ.

ಬಸವನಗುಡಿಯ ದೊಡ್ಡ ಗಣೇಷ ದೇವಸ್ಥಾನದಲ್ಲಿ ತೀರ ವಿರಳವಾದ ಭಕ್ತಾದಿಗಳು ಕಂಡು ಬಂದ್ರು. ಹಬ್ಬವಿದ್ದರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿಲ್ಲ. ಅಲ್ಲದೆ ಇನ್ನೂ ದೇವಸ್ಥಾನದ ಬಾಗಿಲು ತೆರೆದಿಲ್ಲ. ಗಣೇಶ ಅನುಗ್ರಹಕ್ಕಾಗಿ ದೇವಸ್ಥಾನದ ಬಾಗಿಲಲ್ಲಿ ಕೆಲ ಭಕ್ತರು ಕಾದು ಕುಳಿತಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ದೊಡ್ಡ ಗಣೇಶ ದೇವಸ್ಥಾನದಲ್ಲಿ ಸರಳ ಪೂಜೆ ಮಾಡಲಾಗುತ್ತೆ. ಇಂದು ಗೌರಿ ಪೂಜೆ, ನಾಳೆ ಗಣೇಶ ಚತುರ್ಥಿ ಇದ್ದರೂ ಪ್ರತಿ ಬಾರಿಯಂತೆ ಯಾವುದೇ ವಿಶೇಷ ಅಭಿಷೇಕ, ಹೋಮ ಹವನ ಏನೂ ಇರೋದಿಲ್ಲ. ಹಾಲು, ಸಕ್ಕರೆ, ಜೇನು ತುಪ್ಪ ವಿಶೇಷ ಅಭಿಷೇಕಕ್ಕೆ ತಡೆ ಹಿಡಿಯಲಾಗಿದೆ. ಸರಳವಾಗಿ ಪೂಜೆ ಮಾಡಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಕೊರೊನಾದಿಂದಾಗಿ ಗಣೇಶ ಹಬ್ಬಕ್ಕೇ ಪ್ರಥಮ ಪೂಜಿತ ಗಣಪನ ವಿಶೇಷ ಪೂಜೆಯನ್ನು ಮಾಡಲಾಗುತ್ತಿಲ್ಲ. ಹಾಗೂ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್