AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಅಭಿಷೇಕ, ಹೋಮ-ಹವನ ಏನೂ ಇರೋದಿಲ್ಲ! ಸರಳವಾಗಿ ಪೂಜೆ ಮಾಡಿ ದರ್ಶನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಮಹೋತ್ಸವ ಕಳೆಗುಂದಿದೆ. ಪ್ರತಿ ವರ್ಷ ವಾರಕ್ಕೂ ಮೊದಲೇ ಗಲ್ಲಿಗಲ್ಲಿಗಳಲ್ಲಿ ಗಣಪ ರಾರಾಜಿಸುತ್ತಿದ್ದ. ಆದರೆ ಈ ಬಾರಿ ಆ ಸಂಭ್ರಮ ಕಡಿಮೆಯಾಗಿದೆ. ಈ ವರ್ಷ ದೇವಸ್ಥಾನಗಳಲ್ಲೇ ಭಕ್ತರ ಸಂಖ್ಯೆ ಕ್ಷೀಣಿಸಿದೆ. ಬಸವನಗುಡಿಯ ದೊಡ್ಡ ಗಣೇಷ ದೇವಸ್ಥಾನದಲ್ಲಿ ತೀರ ವಿರಳವಾದ ಭಕ್ತಾದಿಗಳು ಕಂಡು ಬಂದ್ರು. ಹಬ್ಬವಿದ್ದರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿಲ್ಲ. ಅಲ್ಲದೆ ಇನ್ನೂ ದೇವಸ್ಥಾನದ ಬಾಗಿಲು ತೆರೆದಿಲ್ಲ. ಗಣೇಶ ಅನುಗ್ರಹಕ್ಕಾಗಿ ದೇವಸ್ಥಾನದ ಬಾಗಿಲಲ್ಲಿ ಕೆಲ ಭಕ್ತರು ಕಾದು ಕುಳಿತಿದ್ದಾರೆ. […]

ಈ ಬಾರಿ ಅಭಿಷೇಕ, ಹೋಮ-ಹವನ ಏನೂ ಇರೋದಿಲ್ಲ! ಸರಳವಾಗಿ ಪೂಜೆ ಮಾಡಿ ದರ್ಶನ
ಆಯೇಷಾ ಬಾನು
|

Updated on: Aug 21, 2020 | 9:36 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಮಹೋತ್ಸವ ಕಳೆಗುಂದಿದೆ. ಪ್ರತಿ ವರ್ಷ ವಾರಕ್ಕೂ ಮೊದಲೇ ಗಲ್ಲಿಗಲ್ಲಿಗಳಲ್ಲಿ ಗಣಪ ರಾರಾಜಿಸುತ್ತಿದ್ದ. ಆದರೆ ಈ ಬಾರಿ ಆ ಸಂಭ್ರಮ ಕಡಿಮೆಯಾಗಿದೆ. ಈ ವರ್ಷ ದೇವಸ್ಥಾನಗಳಲ್ಲೇ ಭಕ್ತರ ಸಂಖ್ಯೆ ಕ್ಷೀಣಿಸಿದೆ.

ಬಸವನಗುಡಿಯ ದೊಡ್ಡ ಗಣೇಷ ದೇವಸ್ಥಾನದಲ್ಲಿ ತೀರ ವಿರಳವಾದ ಭಕ್ತಾದಿಗಳು ಕಂಡು ಬಂದ್ರು. ಹಬ್ಬವಿದ್ದರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿಲ್ಲ. ಅಲ್ಲದೆ ಇನ್ನೂ ದೇವಸ್ಥಾನದ ಬಾಗಿಲು ತೆರೆದಿಲ್ಲ. ಗಣೇಶ ಅನುಗ್ರಹಕ್ಕಾಗಿ ದೇವಸ್ಥಾನದ ಬಾಗಿಲಲ್ಲಿ ಕೆಲ ಭಕ್ತರು ಕಾದು ಕುಳಿತಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ದೊಡ್ಡ ಗಣೇಶ ದೇವಸ್ಥಾನದಲ್ಲಿ ಸರಳ ಪೂಜೆ ಮಾಡಲಾಗುತ್ತೆ. ಇಂದು ಗೌರಿ ಪೂಜೆ, ನಾಳೆ ಗಣೇಶ ಚತುರ್ಥಿ ಇದ್ದರೂ ಪ್ರತಿ ಬಾರಿಯಂತೆ ಯಾವುದೇ ವಿಶೇಷ ಅಭಿಷೇಕ, ಹೋಮ ಹವನ ಏನೂ ಇರೋದಿಲ್ಲ. ಹಾಲು, ಸಕ್ಕರೆ, ಜೇನು ತುಪ್ಪ ವಿಶೇಷ ಅಭಿಷೇಕಕ್ಕೆ ತಡೆ ಹಿಡಿಯಲಾಗಿದೆ. ಸರಳವಾಗಿ ಪೂಜೆ ಮಾಡಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಕೊರೊನಾದಿಂದಾಗಿ ಗಣೇಶ ಹಬ್ಬಕ್ಕೇ ಪ್ರಥಮ ಪೂಜಿತ ಗಣಪನ ವಿಶೇಷ ಪೂಜೆಯನ್ನು ಮಾಡಲಾಗುತ್ತಿಲ್ಲ. ಹಾಗೂ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?