AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಅಭಿಷೇಕ, ಹೋಮ-ಹವನ ಏನೂ ಇರೋದಿಲ್ಲ! ಸರಳವಾಗಿ ಪೂಜೆ ಮಾಡಿ ದರ್ಶನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಮಹೋತ್ಸವ ಕಳೆಗುಂದಿದೆ. ಪ್ರತಿ ವರ್ಷ ವಾರಕ್ಕೂ ಮೊದಲೇ ಗಲ್ಲಿಗಲ್ಲಿಗಳಲ್ಲಿ ಗಣಪ ರಾರಾಜಿಸುತ್ತಿದ್ದ. ಆದರೆ ಈ ಬಾರಿ ಆ ಸಂಭ್ರಮ ಕಡಿಮೆಯಾಗಿದೆ. ಈ ವರ್ಷ ದೇವಸ್ಥಾನಗಳಲ್ಲೇ ಭಕ್ತರ ಸಂಖ್ಯೆ ಕ್ಷೀಣಿಸಿದೆ. ಬಸವನಗುಡಿಯ ದೊಡ್ಡ ಗಣೇಷ ದೇವಸ್ಥಾನದಲ್ಲಿ ತೀರ ವಿರಳವಾದ ಭಕ್ತಾದಿಗಳು ಕಂಡು ಬಂದ್ರು. ಹಬ್ಬವಿದ್ದರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿಲ್ಲ. ಅಲ್ಲದೆ ಇನ್ನೂ ದೇವಸ್ಥಾನದ ಬಾಗಿಲು ತೆರೆದಿಲ್ಲ. ಗಣೇಶ ಅನುಗ್ರಹಕ್ಕಾಗಿ ದೇವಸ್ಥಾನದ ಬಾಗಿಲಲ್ಲಿ ಕೆಲ ಭಕ್ತರು ಕಾದು ಕುಳಿತಿದ್ದಾರೆ. […]

ಈ ಬಾರಿ ಅಭಿಷೇಕ, ಹೋಮ-ಹವನ ಏನೂ ಇರೋದಿಲ್ಲ! ಸರಳವಾಗಿ ಪೂಜೆ ಮಾಡಿ ದರ್ಶನ
ಆಯೇಷಾ ಬಾನು
|

Updated on: Aug 21, 2020 | 9:36 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಮಹೋತ್ಸವ ಕಳೆಗುಂದಿದೆ. ಪ್ರತಿ ವರ್ಷ ವಾರಕ್ಕೂ ಮೊದಲೇ ಗಲ್ಲಿಗಲ್ಲಿಗಳಲ್ಲಿ ಗಣಪ ರಾರಾಜಿಸುತ್ತಿದ್ದ. ಆದರೆ ಈ ಬಾರಿ ಆ ಸಂಭ್ರಮ ಕಡಿಮೆಯಾಗಿದೆ. ಈ ವರ್ಷ ದೇವಸ್ಥಾನಗಳಲ್ಲೇ ಭಕ್ತರ ಸಂಖ್ಯೆ ಕ್ಷೀಣಿಸಿದೆ.

ಬಸವನಗುಡಿಯ ದೊಡ್ಡ ಗಣೇಷ ದೇವಸ್ಥಾನದಲ್ಲಿ ತೀರ ವಿರಳವಾದ ಭಕ್ತಾದಿಗಳು ಕಂಡು ಬಂದ್ರು. ಹಬ್ಬವಿದ್ದರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿಲ್ಲ. ಅಲ್ಲದೆ ಇನ್ನೂ ದೇವಸ್ಥಾನದ ಬಾಗಿಲು ತೆರೆದಿಲ್ಲ. ಗಣೇಶ ಅನುಗ್ರಹಕ್ಕಾಗಿ ದೇವಸ್ಥಾನದ ಬಾಗಿಲಲ್ಲಿ ಕೆಲ ಭಕ್ತರು ಕಾದು ಕುಳಿತಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ದೊಡ್ಡ ಗಣೇಶ ದೇವಸ್ಥಾನದಲ್ಲಿ ಸರಳ ಪೂಜೆ ಮಾಡಲಾಗುತ್ತೆ. ಇಂದು ಗೌರಿ ಪೂಜೆ, ನಾಳೆ ಗಣೇಶ ಚತುರ್ಥಿ ಇದ್ದರೂ ಪ್ರತಿ ಬಾರಿಯಂತೆ ಯಾವುದೇ ವಿಶೇಷ ಅಭಿಷೇಕ, ಹೋಮ ಹವನ ಏನೂ ಇರೋದಿಲ್ಲ. ಹಾಲು, ಸಕ್ಕರೆ, ಜೇನು ತುಪ್ಪ ವಿಶೇಷ ಅಭಿಷೇಕಕ್ಕೆ ತಡೆ ಹಿಡಿಯಲಾಗಿದೆ. ಸರಳವಾಗಿ ಪೂಜೆ ಮಾಡಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಕೊರೊನಾದಿಂದಾಗಿ ಗಣೇಶ ಹಬ್ಬಕ್ಕೇ ಪ್ರಥಮ ಪೂಜಿತ ಗಣಪನ ವಿಶೇಷ ಪೂಜೆಯನ್ನು ಮಾಡಲಾಗುತ್ತಿಲ್ಲ. ಹಾಗೂ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ