AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ಕೊರೊನಾ ನೋಡಲ್ ಅಧಿಕಾರಿ ಕೊರೊನಾಗೆ ಬಲಿ

ಮೈಸೂರು: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್‌ ಬಲಿಯಾಗಿದ್ದಾರೆ. ಜಿ.ಪಂ. ಇಇ ಶಂಕರ್(59) ಮಹಾಮಾರಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೈಸೂರು ಜಿ.ಪಂ.ನಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿದ್ದ ಶಂಕರ್ ನಂಜನಗೂಡು ಕೊರೊನಾ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಕೊರೊನಾ ದೃಢವಾಗುತ್ತಿದ್ದಂತೆ ಸೆಪ್ಟೆಂಬರ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗ್ರಾಮದಲ್ಲಿ ಮೃತ ಕೊರೊನಾ ವಾರಿಯರ್ ಅಂತ್ಯಕ್ರಿಯೆ ನಡೆಯುತ್ತೆ. ಮೃತರ ಅಂತ್ಯಕ್ರಿಯೆಗೆ ಬಾರದ ಜನಪ್ರತಿನಿಧಿಗಳು, ಅಧಿಕಾರಿಗಳು.

ನಂಜನಗೂಡು ಕೊರೊನಾ ನೋಡಲ್ ಅಧಿಕಾರಿ ಕೊರೊನಾಗೆ ಬಲಿ
ಆಯೇಷಾ ಬಾನು
| Edited By: |

Updated on:Sep 09, 2020 | 9:30 AM

Share

ಮೈಸೂರು: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್‌ ಬಲಿಯಾಗಿದ್ದಾರೆ. ಜಿ.ಪಂ. ಇಇ ಶಂಕರ್(59) ಮಹಾಮಾರಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಮೈಸೂರು ಜಿ.ಪಂ.ನಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿದ್ದ ಶಂಕರ್ ನಂಜನಗೂಡು ಕೊರೊನಾ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಕೊರೊನಾ ದೃಢವಾಗುತ್ತಿದ್ದಂತೆ ಸೆಪ್ಟೆಂಬರ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗ್ರಾಮದಲ್ಲಿ ಮೃತ ಕೊರೊನಾ ವಾರಿಯರ್ ಅಂತ್ಯಕ್ರಿಯೆ ನಡೆಯುತ್ತೆ. ಮೃತರ ಅಂತ್ಯಕ್ರಿಯೆಗೆ ಬಾರದ ಜನಪ್ರತಿನಿಧಿಗಳು, ಅಧಿಕಾರಿಗಳು.

Published On - 7:32 am, Wed, 9 September 20

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ