AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ಖರ್ಚು ಮಾಡಿ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.. ಸಾರ್ವಜನಿಕರಿಂದ ಆಕ್ರೋಶ

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಲೇಡೀಸ್ ಹಾಸ್ಟೆಲ್ ಹಿಂಭಾಗದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಬಾಡೂಟ ತಯಾರಿಸಿ ಪಾರ್ಟಿ ಮಾಡಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಉತ್ತಮ ಹೆಸರು ಮಾಡಿದ್ದ ಕಿಮ್ಸ್, ಸದ್ಯ ಬಾಡೂಟ ಆಯೋಜನೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 ಲಕ್ಷ ಖರ್ಚು ಮಾಡಿ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.. ಸಾರ್ವಜನಿಕರಿಂದ ಆಕ್ರೋಶ
ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.
ಆಯೇಷಾ ಬಾನು
|

Updated on: Dec 15, 2020 | 9:03 AM

Share

ಹುಬ್ಬಳ್ಳಿ: ಜಿಲ್ಲೆಯ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ ನೆರವೇರಿದೆ. ಆಸ್ಪತ್ರೆ ವೈದ್ಯರು, ಸಿಬ್ಬಂದಿ ಸೇರಿ ಸುಮಾರು 60ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿ ಬಾಡೂಟ ತಯಾರಿಸಿ ಮೋಜು, ಮಸ್ತಿ ಮಾಡಿ ಎಂಜಾಯ್ ಮಾಡಿದ್ದಾರೆ. ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಲೇಡೀಸ್ ಹಾಸ್ಟೆಲ್ ಹಿಂಭಾಗದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಬಾಡೂಟ ತಯಾರಿಸಿ ಪಾರ್ಟಿ ಮಾಡಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಉತ್ತಮ ಹೆಸರು ಮಾಡಿದ್ದ ಕಿಮ್ಸ್, ಸದ್ಯ ಬಾಡೂಟ ಆಯೋಜನೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಎನ್ನುವ ಸಣ್ಣ ಜ್ಞಾನವೂ ಇಲ್ಲದೇ ಮೋಜು ಮಸ್ತಿ ಮಾಡಿದ್ದಾರೆ. ಕೊರೊನಾ ವಾಡ್೯, ದೊಡ್ಡಾಸ್ಪತ್ರೆ ಇರೋದನ್ನ ಲೆಕ್ಕಿಸದೇ ಪಾರ್ಟಿ ಮಾಡಿದ್ದಾರೆ. ಸರ್ಕಾರಿ ಸಂಸ್ಥೆಯ ಆವರಣದಲ್ಲಿ ಬಾಡೂಡ ನಿಷೇಧವಿದ್ರೂ ನಿಯಮಗಳನ್ನ ಗಾಳಿಗೆ ತೂರಿ ಪಾರ್ಟಿ ಆಯೋಜನೆ‌ ಮಾಡಿದ್ದಾರೆ. ಅಲ್ಲದೆ ಕಿಮ್ಸ್ ಆಡಳಿತ ಮಂಡಳಿಯಿಂದಲೇ ಪಾರ್ಟಿಗೆ 2 ಲಕ್ಷ ಹಣ ನೀಡಲಾಗಿದೆ. 2 ಲಕ್ಷ ಖರ್ಚು ಮಾಡಿ ಪಾರ್ಟಿ ಮಾಡಿದ್ದು ಏಕೆ ಎಂದು ಸಾರ್ವಜನಿಕರು ಆಕ್ರೋಶ‌‌ಗೊಂಡಿದ್ದಾರೆ.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ