AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ಖರ್ಚು ಮಾಡಿ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.. ಸಾರ್ವಜನಿಕರಿಂದ ಆಕ್ರೋಶ

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಲೇಡೀಸ್ ಹಾಸ್ಟೆಲ್ ಹಿಂಭಾಗದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಬಾಡೂಟ ತಯಾರಿಸಿ ಪಾರ್ಟಿ ಮಾಡಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಉತ್ತಮ ಹೆಸರು ಮಾಡಿದ್ದ ಕಿಮ್ಸ್, ಸದ್ಯ ಬಾಡೂಟ ಆಯೋಜನೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 ಲಕ್ಷ ಖರ್ಚು ಮಾಡಿ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.. ಸಾರ್ವಜನಿಕರಿಂದ ಆಕ್ರೋಶ
ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.
ಆಯೇಷಾ ಬಾನು
|

Updated on: Dec 15, 2020 | 9:03 AM

Share

ಹುಬ್ಬಳ್ಳಿ: ಜಿಲ್ಲೆಯ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ ನೆರವೇರಿದೆ. ಆಸ್ಪತ್ರೆ ವೈದ್ಯರು, ಸಿಬ್ಬಂದಿ ಸೇರಿ ಸುಮಾರು 60ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿ ಬಾಡೂಟ ತಯಾರಿಸಿ ಮೋಜು, ಮಸ್ತಿ ಮಾಡಿ ಎಂಜಾಯ್ ಮಾಡಿದ್ದಾರೆ. ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಲೇಡೀಸ್ ಹಾಸ್ಟೆಲ್ ಹಿಂಭಾಗದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಬಾಡೂಟ ತಯಾರಿಸಿ ಪಾರ್ಟಿ ಮಾಡಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಉತ್ತಮ ಹೆಸರು ಮಾಡಿದ್ದ ಕಿಮ್ಸ್, ಸದ್ಯ ಬಾಡೂಟ ಆಯೋಜನೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಎನ್ನುವ ಸಣ್ಣ ಜ್ಞಾನವೂ ಇಲ್ಲದೇ ಮೋಜು ಮಸ್ತಿ ಮಾಡಿದ್ದಾರೆ. ಕೊರೊನಾ ವಾಡ್೯, ದೊಡ್ಡಾಸ್ಪತ್ರೆ ಇರೋದನ್ನ ಲೆಕ್ಕಿಸದೇ ಪಾರ್ಟಿ ಮಾಡಿದ್ದಾರೆ. ಸರ್ಕಾರಿ ಸಂಸ್ಥೆಯ ಆವರಣದಲ್ಲಿ ಬಾಡೂಡ ನಿಷೇಧವಿದ್ರೂ ನಿಯಮಗಳನ್ನ ಗಾಳಿಗೆ ತೂರಿ ಪಾರ್ಟಿ ಆಯೋಜನೆ‌ ಮಾಡಿದ್ದಾರೆ. ಅಲ್ಲದೆ ಕಿಮ್ಸ್ ಆಡಳಿತ ಮಂಡಳಿಯಿಂದಲೇ ಪಾರ್ಟಿಗೆ 2 ಲಕ್ಷ ಹಣ ನೀಡಲಾಗಿದೆ. 2 ಲಕ್ಷ ಖರ್ಚು ಮಾಡಿ ಪಾರ್ಟಿ ಮಾಡಿದ್ದು ಏಕೆ ಎಂದು ಸಾರ್ವಜನಿಕರು ಆಕ್ರೋಶ‌‌ಗೊಂಡಿದ್ದಾರೆ.

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ