AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ಖರ್ಚು ಮಾಡಿ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.. ಸಾರ್ವಜನಿಕರಿಂದ ಆಕ್ರೋಶ

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಲೇಡೀಸ್ ಹಾಸ್ಟೆಲ್ ಹಿಂಭಾಗದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಬಾಡೂಟ ತಯಾರಿಸಿ ಪಾರ್ಟಿ ಮಾಡಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಉತ್ತಮ ಹೆಸರು ಮಾಡಿದ್ದ ಕಿಮ್ಸ್, ಸದ್ಯ ಬಾಡೂಟ ಆಯೋಜನೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 ಲಕ್ಷ ಖರ್ಚು ಮಾಡಿ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.. ಸಾರ್ವಜನಿಕರಿಂದ ಆಕ್ರೋಶ
ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ.
ಆಯೇಷಾ ಬಾನು
|

Updated on: Dec 15, 2020 | 9:03 AM

Share

ಹುಬ್ಬಳ್ಳಿ: ಜಿಲ್ಲೆಯ ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಭರ್ಜರಿ ಬಾಡೂಟ ಪಾರ್ಟಿ ನೆರವೇರಿದೆ. ಆಸ್ಪತ್ರೆ ವೈದ್ಯರು, ಸಿಬ್ಬಂದಿ ಸೇರಿ ಸುಮಾರು 60ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿ ಬಾಡೂಟ ತಯಾರಿಸಿ ಮೋಜು, ಮಸ್ತಿ ಮಾಡಿ ಎಂಜಾಯ್ ಮಾಡಿದ್ದಾರೆ. ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಲೇಡೀಸ್ ಹಾಸ್ಟೆಲ್ ಹಿಂಭಾಗದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಬಾಡೂಟ ತಯಾರಿಸಿ ಪಾರ್ಟಿ ಮಾಡಿದ್ದಾರೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಉತ್ತಮ ಹೆಸರು ಮಾಡಿದ್ದ ಕಿಮ್ಸ್, ಸದ್ಯ ಬಾಡೂಟ ಆಯೋಜನೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಎನ್ನುವ ಸಣ್ಣ ಜ್ಞಾನವೂ ಇಲ್ಲದೇ ಮೋಜು ಮಸ್ತಿ ಮಾಡಿದ್ದಾರೆ. ಕೊರೊನಾ ವಾಡ್೯, ದೊಡ್ಡಾಸ್ಪತ್ರೆ ಇರೋದನ್ನ ಲೆಕ್ಕಿಸದೇ ಪಾರ್ಟಿ ಮಾಡಿದ್ದಾರೆ. ಸರ್ಕಾರಿ ಸಂಸ್ಥೆಯ ಆವರಣದಲ್ಲಿ ಬಾಡೂಡ ನಿಷೇಧವಿದ್ರೂ ನಿಯಮಗಳನ್ನ ಗಾಳಿಗೆ ತೂರಿ ಪಾರ್ಟಿ ಆಯೋಜನೆ‌ ಮಾಡಿದ್ದಾರೆ. ಅಲ್ಲದೆ ಕಿಮ್ಸ್ ಆಡಳಿತ ಮಂಡಳಿಯಿಂದಲೇ ಪಾರ್ಟಿಗೆ 2 ಲಕ್ಷ ಹಣ ನೀಡಲಾಗಿದೆ. 2 ಲಕ್ಷ ಖರ್ಚು ಮಾಡಿ ಪಾರ್ಟಿ ಮಾಡಿದ್ದು ಏಕೆ ಎಂದು ಸಾರ್ವಜನಿಕರು ಆಕ್ರೋಶ‌‌ಗೊಂಡಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ