AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಮಳೆ ಮಳೆ: ಕಾಳಿ ನದಿ ತೀರದ ಜನರಿಗೆ ಎಚ್ಚರಿಕೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಗೋಕರ್ಣದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಪಟ್ಟಣದ ಮುಖ್ಯರಸ್ತೆ ಜಲಾವೃತವಾಗಿದ್ದು ಸುಮಾರು ಅರ್ಧ ಅಡಿಗೂ ಅಧಿಕ ನೀರು ನಿಂತಿದೆ. ಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ಹಲವಡೆ ವಿದ್ಯುತ್ ಸಹ ಕಡಿತವಾಗಿದೆ. ಅಲ್ಲಲ್ಲಿ ಮರ ಧರೆಗುರುಳಿವೆ. ಕೃಷಿ ಚಟುವಟಿಕೆಗೂ ಸಮಸ್ಯೆ ಎದುರಾಗಿದೆ.ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು ಮಾರ್ಗಮಧ್ಯೆ ಜನ ಸಿಲುಕಿದ್ದಾರೆ. ಇದಲ್ಲದೆ, ಕಾಳಿ ನದಿ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಮಳೆ ಜೋರಾಗಿದ್ದು, ಕದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು […]

ಉತ್ತರ ಕನ್ನಡದಲ್ಲಿ ಮಳೆ ಮಳೆ: ಕಾಳಿ ನದಿ ತೀರದ ಜನರಿಗೆ ಎಚ್ಚರಿಕೆ
KUSHAL V
| Edited By: |

Updated on: Aug 06, 2020 | 10:16 AM

Share

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಗೋಕರ್ಣದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಪಟ್ಟಣದ ಮುಖ್ಯರಸ್ತೆ ಜಲಾವೃತವಾಗಿದ್ದು ಸುಮಾರು ಅರ್ಧ ಅಡಿಗೂ ಅಧಿಕ ನೀರು ನಿಂತಿದೆ.

ಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ಹಲವಡೆ ವಿದ್ಯುತ್ ಸಹ ಕಡಿತವಾಗಿದೆ. ಅಲ್ಲಲ್ಲಿ ಮರ ಧರೆಗುರುಳಿವೆ. ಕೃಷಿ ಚಟುವಟಿಕೆಗೂ ಸಮಸ್ಯೆ ಎದುರಾಗಿದೆ.ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು ಮಾರ್ಗಮಧ್ಯೆ ಜನ ಸಿಲುಕಿದ್ದಾರೆ.

ಇದಲ್ಲದೆ, ಕಾಳಿ ನದಿ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಮಳೆ ಜೋರಾಗಿದ್ದು, ಕದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಆದ್ದರಿಂದ, ಮುಂಜಾಗೃತಾ ಕ್ರಮವಾಗಿ ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರನ್ನು 6 ಗೇಟ್ ಗಳ ಮೂಲಕ ಹೊರ ಬಿಡಲಾಗಿದೆ. ಜೊತೆಗೆ, ನದಿ ತೀರದ ಜನರಿಗೆ ಎಚ್ಚರಿಕೆ ನೀಡಿ ಸ್ಥಳಾಂತರಿಸಿರುವ ಕಾರ್ಯ ಭರದಿಂದ ಸಾಗಿದೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?