AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಮಳೆ ಮಳೆ: ಕಾಳಿ ನದಿ ತೀರದ ಜನರಿಗೆ ಎಚ್ಚರಿಕೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಗೋಕರ್ಣದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಪಟ್ಟಣದ ಮುಖ್ಯರಸ್ತೆ ಜಲಾವೃತವಾಗಿದ್ದು ಸುಮಾರು ಅರ್ಧ ಅಡಿಗೂ ಅಧಿಕ ನೀರು ನಿಂತಿದೆ. ಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ಹಲವಡೆ ವಿದ್ಯುತ್ ಸಹ ಕಡಿತವಾಗಿದೆ. ಅಲ್ಲಲ್ಲಿ ಮರ ಧರೆಗುರುಳಿವೆ. ಕೃಷಿ ಚಟುವಟಿಕೆಗೂ ಸಮಸ್ಯೆ ಎದುರಾಗಿದೆ.ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು ಮಾರ್ಗಮಧ್ಯೆ ಜನ ಸಿಲುಕಿದ್ದಾರೆ. ಇದಲ್ಲದೆ, ಕಾಳಿ ನದಿ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಮಳೆ ಜೋರಾಗಿದ್ದು, ಕದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು […]

ಉತ್ತರ ಕನ್ನಡದಲ್ಲಿ ಮಳೆ ಮಳೆ: ಕಾಳಿ ನದಿ ತೀರದ ಜನರಿಗೆ ಎಚ್ಚರಿಕೆ
KUSHAL V
| Edited By: |

Updated on: Aug 06, 2020 | 10:16 AM

Share

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಗೋಕರ್ಣದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಪಟ್ಟಣದ ಮುಖ್ಯರಸ್ತೆ ಜಲಾವೃತವಾಗಿದ್ದು ಸುಮಾರು ಅರ್ಧ ಅಡಿಗೂ ಅಧಿಕ ನೀರು ನಿಂತಿದೆ.

ಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ಹಲವಡೆ ವಿದ್ಯುತ್ ಸಹ ಕಡಿತವಾಗಿದೆ. ಅಲ್ಲಲ್ಲಿ ಮರ ಧರೆಗುರುಳಿವೆ. ಕೃಷಿ ಚಟುವಟಿಕೆಗೂ ಸಮಸ್ಯೆ ಎದುರಾಗಿದೆ.ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು ಮಾರ್ಗಮಧ್ಯೆ ಜನ ಸಿಲುಕಿದ್ದಾರೆ.

ಇದಲ್ಲದೆ, ಕಾಳಿ ನದಿ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಮಳೆ ಜೋರಾಗಿದ್ದು, ಕದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಆದ್ದರಿಂದ, ಮುಂಜಾಗೃತಾ ಕ್ರಮವಾಗಿ ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರನ್ನು 6 ಗೇಟ್ ಗಳ ಮೂಲಕ ಹೊರ ಬಿಡಲಾಗಿದೆ. ಜೊತೆಗೆ, ನದಿ ತೀರದ ಜನರಿಗೆ ಎಚ್ಚರಿಕೆ ನೀಡಿ ಸ್ಥಳಾಂತರಿಸಿರುವ ಕಾರ್ಯ ಭರದಿಂದ ಸಾಗಿದೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ