AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಕೊರೊನಾ ಸೋಂಕು ಅಂಟಿಕೊಳ್ಳಲು ಇದೇ ಕಾರಣವಾಯ್ತಾ?

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದೈಹಿಕ ಅಂತರ ಕಾಯ್ದುಕೊಳ್ಳದಿರುವುದೇ ಸಿದ್ದರಾಮಯ್ಯಗೆ ಕಂಟಕವಾಯ್ತಾ? ಎಂಬ ಅನುಮಾನ ಬಂದಿದೆ. ಇತ್ತೀಚೆಗೆ ಸಿದ್ದರಾಮಯ್ಯ ಸಾಕಷ್ಟು ಸುದ್ದಿಗೋಷ್ಠಿ, ಧರಣಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ದೈಹಿಕ ಅಂತರ ಕಾಯ್ದುಕೊಂಡಿಲ್ಲ. ಇದರಿಂದಲೇ ಸಿದ್ದರಾಮಯ್ಯಗೆ ಕೊರೊನಾ ಹರಡಿದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ. ಮೈಸೂರು ಪತ್ರಕರ್ತರಲ್ಲಿ ಹೆಚ್ಚಿದ ಆತಂಕ ಇನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ಮೈಸೂರಿನ ಪತ್ರಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 30ರಂದು ಮಾಧ್ಯಮ […]

ಸಿದ್ದರಾಮಯ್ಯಗೆ ಕೊರೊನಾ ಸೋಂಕು ಅಂಟಿಕೊಳ್ಳಲು ಇದೇ ಕಾರಣವಾಯ್ತಾ?
ಆಯೇಷಾ ಬಾನು
|

Updated on: Aug 04, 2020 | 9:30 AM

Share

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದೈಹಿಕ ಅಂತರ ಕಾಯ್ದುಕೊಳ್ಳದಿರುವುದೇ ಸಿದ್ದರಾಮಯ್ಯಗೆ ಕಂಟಕವಾಯ್ತಾ? ಎಂಬ ಅನುಮಾನ ಬಂದಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸಾಕಷ್ಟು ಸುದ್ದಿಗೋಷ್ಠಿ, ಧರಣಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ದೈಹಿಕ ಅಂತರ ಕಾಯ್ದುಕೊಂಡಿಲ್ಲ. ಇದರಿಂದಲೇ ಸಿದ್ದರಾಮಯ್ಯಗೆ ಕೊರೊನಾ ಹರಡಿದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಮೈಸೂರು ಪತ್ರಕರ್ತರಲ್ಲಿ ಹೆಚ್ಚಿದ ಆತಂಕ ಇನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ಮೈಸೂರಿನ ಪತ್ರಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 30ರಂದು ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಅವರ ಜೊತೆ 50ಕ್ಕೂ ಹೆಚ್ಚು ಪತ್ರಕರ್ತರು ವೇದಿಕೆ ಹಂಚಿಕೊಂಡಿದ್ದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ರಾಜ್ಯ ಸಮಿತಿ ಸದಸ್ಯ ಸಂವಾದದಲ್ಲಿ ಭಾಗವಹಿಸಿದ್ದರು.

ನಂತರ ಸಿದ್ದರಾಮಯ್ಯ ಆಗಸ್ಟ್ 1ರಂದು ಮಾಧ್ಯಮಗಳಿಗೆ ಮೈಸೂರಿನ ಟಿಕೆ ಬಡಾವಣೆ ಬಳಿ ಸಂದರ್ಶನ ನೀಡಿದ್ದರು. ಈ ವೇಳೆ 10ಕ್ಕೂ ಹೆಚ್ಚು ದೃಶ್ಯ ಮಾಧ್ಯಮದ ಪತ್ರಕರ್ತರು ಕ್ಯಾಮೆರಾ ಪರ್ಸನ್ಸ್ ಹಾಜರಿದ್ದರು. ಹೀಗಾಗಿ ಈಗ ಮೈಸೂರಿನ ಪತ್ರಕರ್ತರು ಸೋಂಕು ಹರಡಿರಬಹುದಾ ಎಂಬ ಆತಂಕದಲ್ಲಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!