AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಕೊರೊನಾ ಸೋಂಕು ಅಂಟಿಕೊಳ್ಳಲು ಇದೇ ಕಾರಣವಾಯ್ತಾ?

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದೈಹಿಕ ಅಂತರ ಕಾಯ್ದುಕೊಳ್ಳದಿರುವುದೇ ಸಿದ್ದರಾಮಯ್ಯಗೆ ಕಂಟಕವಾಯ್ತಾ? ಎಂಬ ಅನುಮಾನ ಬಂದಿದೆ. ಇತ್ತೀಚೆಗೆ ಸಿದ್ದರಾಮಯ್ಯ ಸಾಕಷ್ಟು ಸುದ್ದಿಗೋಷ್ಠಿ, ಧರಣಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ದೈಹಿಕ ಅಂತರ ಕಾಯ್ದುಕೊಂಡಿಲ್ಲ. ಇದರಿಂದಲೇ ಸಿದ್ದರಾಮಯ್ಯಗೆ ಕೊರೊನಾ ಹರಡಿದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ. ಮೈಸೂರು ಪತ್ರಕರ್ತರಲ್ಲಿ ಹೆಚ್ಚಿದ ಆತಂಕ ಇನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ಮೈಸೂರಿನ ಪತ್ರಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 30ರಂದು ಮಾಧ್ಯಮ […]

ಸಿದ್ದರಾಮಯ್ಯಗೆ ಕೊರೊನಾ ಸೋಂಕು ಅಂಟಿಕೊಳ್ಳಲು ಇದೇ ಕಾರಣವಾಯ್ತಾ?
ಆಯೇಷಾ ಬಾನು
|

Updated on: Aug 04, 2020 | 9:30 AM

Share

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದೈಹಿಕ ಅಂತರ ಕಾಯ್ದುಕೊಳ್ಳದಿರುವುದೇ ಸಿದ್ದರಾಮಯ್ಯಗೆ ಕಂಟಕವಾಯ್ತಾ? ಎಂಬ ಅನುಮಾನ ಬಂದಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸಾಕಷ್ಟು ಸುದ್ದಿಗೋಷ್ಠಿ, ಧರಣಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ದೈಹಿಕ ಅಂತರ ಕಾಯ್ದುಕೊಂಡಿಲ್ಲ. ಇದರಿಂದಲೇ ಸಿದ್ದರಾಮಯ್ಯಗೆ ಕೊರೊನಾ ಹರಡಿದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಮೈಸೂರು ಪತ್ರಕರ್ತರಲ್ಲಿ ಹೆಚ್ಚಿದ ಆತಂಕ ಇನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ಮೈಸೂರಿನ ಪತ್ರಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 30ರಂದು ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಅವರ ಜೊತೆ 50ಕ್ಕೂ ಹೆಚ್ಚು ಪತ್ರಕರ್ತರು ವೇದಿಕೆ ಹಂಚಿಕೊಂಡಿದ್ದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ರಾಜ್ಯ ಸಮಿತಿ ಸದಸ್ಯ ಸಂವಾದದಲ್ಲಿ ಭಾಗವಹಿಸಿದ್ದರು.

ನಂತರ ಸಿದ್ದರಾಮಯ್ಯ ಆಗಸ್ಟ್ 1ರಂದು ಮಾಧ್ಯಮಗಳಿಗೆ ಮೈಸೂರಿನ ಟಿಕೆ ಬಡಾವಣೆ ಬಳಿ ಸಂದರ್ಶನ ನೀಡಿದ್ದರು. ಈ ವೇಳೆ 10ಕ್ಕೂ ಹೆಚ್ಚು ದೃಶ್ಯ ಮಾಧ್ಯಮದ ಪತ್ರಕರ್ತರು ಕ್ಯಾಮೆರಾ ಪರ್ಸನ್ಸ್ ಹಾಜರಿದ್ದರು. ಹೀಗಾಗಿ ಈಗ ಮೈಸೂರಿನ ಪತ್ರಕರ್ತರು ಸೋಂಕು ಹರಡಿರಬಹುದಾ ಎಂಬ ಆತಂಕದಲ್ಲಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ