AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಕೊರೊನಾ ಸೋಂಕು ಅಂಟಿಕೊಳ್ಳಲು ಇದೇ ಕಾರಣವಾಯ್ತಾ?

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದೈಹಿಕ ಅಂತರ ಕಾಯ್ದುಕೊಳ್ಳದಿರುವುದೇ ಸಿದ್ದರಾಮಯ್ಯಗೆ ಕಂಟಕವಾಯ್ತಾ? ಎಂಬ ಅನುಮಾನ ಬಂದಿದೆ. ಇತ್ತೀಚೆಗೆ ಸಿದ್ದರಾಮಯ್ಯ ಸಾಕಷ್ಟು ಸುದ್ದಿಗೋಷ್ಠಿ, ಧರಣಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ದೈಹಿಕ ಅಂತರ ಕಾಯ್ದುಕೊಂಡಿಲ್ಲ. ಇದರಿಂದಲೇ ಸಿದ್ದರಾಮಯ್ಯಗೆ ಕೊರೊನಾ ಹರಡಿದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ. ಮೈಸೂರು ಪತ್ರಕರ್ತರಲ್ಲಿ ಹೆಚ್ಚಿದ ಆತಂಕ ಇನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ಮೈಸೂರಿನ ಪತ್ರಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 30ರಂದು ಮಾಧ್ಯಮ […]

ಸಿದ್ದರಾಮಯ್ಯಗೆ ಕೊರೊನಾ ಸೋಂಕು ಅಂಟಿಕೊಳ್ಳಲು ಇದೇ ಕಾರಣವಾಯ್ತಾ?
ಆಯೇಷಾ ಬಾನು
|

Updated on: Aug 04, 2020 | 9:30 AM

Share

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದೈಹಿಕ ಅಂತರ ಕಾಯ್ದುಕೊಳ್ಳದಿರುವುದೇ ಸಿದ್ದರಾಮಯ್ಯಗೆ ಕಂಟಕವಾಯ್ತಾ? ಎಂಬ ಅನುಮಾನ ಬಂದಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸಾಕಷ್ಟು ಸುದ್ದಿಗೋಷ್ಠಿ, ಧರಣಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ದೈಹಿಕ ಅಂತರ ಕಾಯ್ದುಕೊಂಡಿಲ್ಲ. ಇದರಿಂದಲೇ ಸಿದ್ದರಾಮಯ್ಯಗೆ ಕೊರೊನಾ ಹರಡಿದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಮೈಸೂರು ಪತ್ರಕರ್ತರಲ್ಲಿ ಹೆಚ್ಚಿದ ಆತಂಕ ಇನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ಮೈಸೂರಿನ ಪತ್ರಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 30ರಂದು ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಅವರ ಜೊತೆ 50ಕ್ಕೂ ಹೆಚ್ಚು ಪತ್ರಕರ್ತರು ವೇದಿಕೆ ಹಂಚಿಕೊಂಡಿದ್ದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ರಾಜ್ಯ ಸಮಿತಿ ಸದಸ್ಯ ಸಂವಾದದಲ್ಲಿ ಭಾಗವಹಿಸಿದ್ದರು.

ನಂತರ ಸಿದ್ದರಾಮಯ್ಯ ಆಗಸ್ಟ್ 1ರಂದು ಮಾಧ್ಯಮಗಳಿಗೆ ಮೈಸೂರಿನ ಟಿಕೆ ಬಡಾವಣೆ ಬಳಿ ಸಂದರ್ಶನ ನೀಡಿದ್ದರು. ಈ ವೇಳೆ 10ಕ್ಕೂ ಹೆಚ್ಚು ದೃಶ್ಯ ಮಾಧ್ಯಮದ ಪತ್ರಕರ್ತರು ಕ್ಯಾಮೆರಾ ಪರ್ಸನ್ಸ್ ಹಾಜರಿದ್ದರು. ಹೀಗಾಗಿ ಈಗ ಮೈಸೂರಿನ ಪತ್ರಕರ್ತರು ಸೋಂಕು ಹರಡಿರಬಹುದಾ ಎಂಬ ಆತಂಕದಲ್ಲಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್