AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ಗಾಂಜಾ ಸಂಗ್ರಹಿಸಿರುವ […]

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ
KUSHAL V
|

Updated on: Oct 11, 2020 | 12:20 PM

Share

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ.

ಗಾಂಜಾ ಸಂಗ್ರಹಿಸಿರುವ ಮಾಹಿತಿ ಪೊಲೀಸರಿಗೆ ತಲುಪುತ್ತಿದ್ದಂತೆ ಪ್ರಮುಖ ಅರೋಪಿ ಪಾಲ್​ರಾಜ್ ಮತ್ತು ಆತನ 7 ಜನ ಸಹಚರರು ನಾಪತ್ತೆಯಾಗಿದ್ರು. ಹಾಗಾಗಿ, ವಿಶೇಷ ತಂಡವನ್ನು ರಚಿಸಿದ್ದ KGF SP ಇಲಕ್ಕಿಯಾ ಕರುಣಾಗರನ್ ತಮಿಳುನಾಡಿನಲ್ಲಿ ಅರೋಪಿಗಳನ್ನ ಬಂಧಿಸಿದ್ದಾರೆ. ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!