AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ಗಾಂಜಾ ಸಂಗ್ರಹಿಸಿರುವ […]

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ
KUSHAL V
|

Updated on: Oct 11, 2020 | 12:20 PM

Share

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ.

ಗಾಂಜಾ ಸಂಗ್ರಹಿಸಿರುವ ಮಾಹಿತಿ ಪೊಲೀಸರಿಗೆ ತಲುಪುತ್ತಿದ್ದಂತೆ ಪ್ರಮುಖ ಅರೋಪಿ ಪಾಲ್​ರಾಜ್ ಮತ್ತು ಆತನ 7 ಜನ ಸಹಚರರು ನಾಪತ್ತೆಯಾಗಿದ್ರು. ಹಾಗಾಗಿ, ವಿಶೇಷ ತಂಡವನ್ನು ರಚಿಸಿದ್ದ KGF SP ಇಲಕ್ಕಿಯಾ ಕರುಣಾಗರನ್ ತಮಿಳುನಾಡಿನಲ್ಲಿ ಅರೋಪಿಗಳನ್ನ ಬಂಧಿಸಿದ್ದಾರೆ. ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!