AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ಗಾಂಜಾ ಸಂಗ್ರಹಿಸಿರುವ […]

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ
KUSHAL V
|

Updated on: Oct 11, 2020 | 12:20 PM

Share

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ.

ಗಾಂಜಾ ಸಂಗ್ರಹಿಸಿರುವ ಮಾಹಿತಿ ಪೊಲೀಸರಿಗೆ ತಲುಪುತ್ತಿದ್ದಂತೆ ಪ್ರಮುಖ ಅರೋಪಿ ಪಾಲ್​ರಾಜ್ ಮತ್ತು ಆತನ 7 ಜನ ಸಹಚರರು ನಾಪತ್ತೆಯಾಗಿದ್ರು. ಹಾಗಾಗಿ, ವಿಶೇಷ ತಂಡವನ್ನು ರಚಿಸಿದ್ದ KGF SP ಇಲಕ್ಕಿಯಾ ಕರುಣಾಗರನ್ ತಮಿಳುನಾಡಿನಲ್ಲಿ ಅರೋಪಿಗಳನ್ನ ಬಂಧಿಸಿದ್ದಾರೆ. ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ