AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲನೇ ಹಂತದ ಪ್ರಾಯೋಗಿಕ ಲಸಿಕೆ ಪಡೆದ ಕಾದಂಬರಿಕಾರ ಡಿ.ಸಿ ಪಾಣಿ

ಚಿತ್ರದುರ್ಗ: ವಿಶ್ವದೆಲ್ಲೆಡೆ ತಾಂಡವವಾಡ್ತಿರುವ ಕೋವಿಡ್19 ಪ್ರಾಯೋಗಿಕ ಲಸಿಕೆಯನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಡಿ.ಸಿ ಪಾಣಿ ಎಂಬ ಕಾದಂಬರಿಕಾರರು ಪಡೆದಿದ್ದಾರೆ. ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಪ್ರಾಯೋಗಿಕ ಲಸಿಕೆಯನ್ನು ಪಡೆದಿರುವ ಪಾಣಿಯವರು ಸ್ವಯಂ ಪ್ರೇರಿತರಾಗಿ ಈ ಪ್ರಯೋಗದಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ಡಾ,ಪಾರಿತೋಷ್ ವಿ ದೇಸಾಯಿ ರವರು ವಿಶೇಷ ಫಾರ್ಮಜೆಟ್ ಮೆಷಿನ್ ಮೂಲಕ ಪ್ರಾಯೋಗಿಕ ಲಸಿಕೆಯನ್ನು ನೀಡಿದ್ದಾರೆ. ಇದೊಂದು ಅವಿಸ್ಮರಣೀಯ ಘಟನೆಯಾಗಿದ್ದೂ, ಅತ್ಯಂತ ಪರಿಣಾಮಕಾರಿಯಾಗಲಿದೆ. ನಮ್ಮ ದೇಶದಲ್ಲಿ ಲಸಿಕೆ ಉತ್ಪಾದನೆ ಆಗಲಿದೆ. ಶೀಘ್ರದಲ್ಲೇ ಕೋವಿಡ್ ಅಂತ್ಯವಾಗಲಿ‌ […]

ಮೊದಲನೇ ಹಂತದ ಪ್ರಾಯೋಗಿಕ ಲಸಿಕೆ ಪಡೆದ ಕಾದಂಬರಿಕಾರ ಡಿ.ಸಿ ಪಾಣಿ
ಆಯೇಷಾ ಬಾನು
|

Updated on: Aug 18, 2020 | 7:46 AM

Share

ಚಿತ್ರದುರ್ಗ: ವಿಶ್ವದೆಲ್ಲೆಡೆ ತಾಂಡವವಾಡ್ತಿರುವ ಕೋವಿಡ್19 ಪ್ರಾಯೋಗಿಕ ಲಸಿಕೆಯನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಡಿ.ಸಿ ಪಾಣಿ ಎಂಬ ಕಾದಂಬರಿಕಾರರು ಪಡೆದಿದ್ದಾರೆ.

ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಪ್ರಾಯೋಗಿಕ ಲಸಿಕೆಯನ್ನು ಪಡೆದಿರುವ ಪಾಣಿಯವರು ಸ್ವಯಂ ಪ್ರೇರಿತರಾಗಿ ಈ ಪ್ರಯೋಗದಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ಡಾ,ಪಾರಿತೋಷ್ ವಿ ದೇಸಾಯಿ ರವರು ವಿಶೇಷ ಫಾರ್ಮಜೆಟ್ ಮೆಷಿನ್ ಮೂಲಕ ಪ್ರಾಯೋಗಿಕ ಲಸಿಕೆಯನ್ನು ನೀಡಿದ್ದಾರೆ.

ಇದೊಂದು ಅವಿಸ್ಮರಣೀಯ ಘಟನೆಯಾಗಿದ್ದೂ, ಅತ್ಯಂತ ಪರಿಣಾಮಕಾರಿಯಾಗಲಿದೆ. ನಮ್ಮ ದೇಶದಲ್ಲಿ ಲಸಿಕೆ ಉತ್ಪಾದನೆ ಆಗಲಿದೆ. ಶೀಘ್ರದಲ್ಲೇ ಕೋವಿಡ್ ಅಂತ್ಯವಾಗಲಿ‌ ಎಂಬ ಸದುದ್ದೇಶದಿಂದ ನಾನು ಈ ಪ್ರಯೋಗಕ್ಕೆ ಒಳಗಾಗಿದ್ದೇನೆ. ಈ ಲಸಿಕೆ ಪಡೆಯುವಾಗ ಯಾವುದೇ ಭಯವಾಗಲಿಲ್ಲ.ಅಲ್ದೇ ಈ‌ ಪ್ರಯೋಗಿಕ ಲಸಿಕೆ ಸಕ್ಸಸ್ ಆದರೆ ನಮ್ಮ ದೇಶಕ್ಕೆ‌ ಬಂದಿರುವ ಕಂಟಕ ದೂರವಾಗಲಿದೆ ಎಂದು‌ ಡಿ.ಸಿ.ಪಾಣಿ ತಿಳಿಸಿದ್ದಾರೆ.

ಐಸಿಎಂಆರ್‌, ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಇಂಟರ್‌ ನ್ಯಾಷನಲ್‌ ಲಿಮಿಟೆಡ್(ಬಿಬಿಐಎಲ್‌) ಪರಸ್ಪರ ಕೈ ಜೋಡಿಸಿ ಈ ಲಸಿಕೆಯನ್ನು ತಯಾರಿಸಿದ್ದಾರೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್