AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲನೇ ಹಂತದ ಪ್ರಾಯೋಗಿಕ ಲಸಿಕೆ ಪಡೆದ ಕಾದಂಬರಿಕಾರ ಡಿ.ಸಿ ಪಾಣಿ

ಚಿತ್ರದುರ್ಗ: ವಿಶ್ವದೆಲ್ಲೆಡೆ ತಾಂಡವವಾಡ್ತಿರುವ ಕೋವಿಡ್19 ಪ್ರಾಯೋಗಿಕ ಲಸಿಕೆಯನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಡಿ.ಸಿ ಪಾಣಿ ಎಂಬ ಕಾದಂಬರಿಕಾರರು ಪಡೆದಿದ್ದಾರೆ. ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಪ್ರಾಯೋಗಿಕ ಲಸಿಕೆಯನ್ನು ಪಡೆದಿರುವ ಪಾಣಿಯವರು ಸ್ವಯಂ ಪ್ರೇರಿತರಾಗಿ ಈ ಪ್ರಯೋಗದಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ಡಾ,ಪಾರಿತೋಷ್ ವಿ ದೇಸಾಯಿ ರವರು ವಿಶೇಷ ಫಾರ್ಮಜೆಟ್ ಮೆಷಿನ್ ಮೂಲಕ ಪ್ರಾಯೋಗಿಕ ಲಸಿಕೆಯನ್ನು ನೀಡಿದ್ದಾರೆ. ಇದೊಂದು ಅವಿಸ್ಮರಣೀಯ ಘಟನೆಯಾಗಿದ್ದೂ, ಅತ್ಯಂತ ಪರಿಣಾಮಕಾರಿಯಾಗಲಿದೆ. ನಮ್ಮ ದೇಶದಲ್ಲಿ ಲಸಿಕೆ ಉತ್ಪಾದನೆ ಆಗಲಿದೆ. ಶೀಘ್ರದಲ್ಲೇ ಕೋವಿಡ್ ಅಂತ್ಯವಾಗಲಿ‌ […]

ಮೊದಲನೇ ಹಂತದ ಪ್ರಾಯೋಗಿಕ ಲಸಿಕೆ ಪಡೆದ ಕಾದಂಬರಿಕಾರ ಡಿ.ಸಿ ಪಾಣಿ
ಆಯೇಷಾ ಬಾನು
|

Updated on: Aug 18, 2020 | 7:46 AM

Share

ಚಿತ್ರದುರ್ಗ: ವಿಶ್ವದೆಲ್ಲೆಡೆ ತಾಂಡವವಾಡ್ತಿರುವ ಕೋವಿಡ್19 ಪ್ರಾಯೋಗಿಕ ಲಸಿಕೆಯನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಡಿ.ಸಿ ಪಾಣಿ ಎಂಬ ಕಾದಂಬರಿಕಾರರು ಪಡೆದಿದ್ದಾರೆ.

ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಪ್ರಾಯೋಗಿಕ ಲಸಿಕೆಯನ್ನು ಪಡೆದಿರುವ ಪಾಣಿಯವರು ಸ್ವಯಂ ಪ್ರೇರಿತರಾಗಿ ಈ ಪ್ರಯೋಗದಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ಡಾ,ಪಾರಿತೋಷ್ ವಿ ದೇಸಾಯಿ ರವರು ವಿಶೇಷ ಫಾರ್ಮಜೆಟ್ ಮೆಷಿನ್ ಮೂಲಕ ಪ್ರಾಯೋಗಿಕ ಲಸಿಕೆಯನ್ನು ನೀಡಿದ್ದಾರೆ.

ಇದೊಂದು ಅವಿಸ್ಮರಣೀಯ ಘಟನೆಯಾಗಿದ್ದೂ, ಅತ್ಯಂತ ಪರಿಣಾಮಕಾರಿಯಾಗಲಿದೆ. ನಮ್ಮ ದೇಶದಲ್ಲಿ ಲಸಿಕೆ ಉತ್ಪಾದನೆ ಆಗಲಿದೆ. ಶೀಘ್ರದಲ್ಲೇ ಕೋವಿಡ್ ಅಂತ್ಯವಾಗಲಿ‌ ಎಂಬ ಸದುದ್ದೇಶದಿಂದ ನಾನು ಈ ಪ್ರಯೋಗಕ್ಕೆ ಒಳಗಾಗಿದ್ದೇನೆ. ಈ ಲಸಿಕೆ ಪಡೆಯುವಾಗ ಯಾವುದೇ ಭಯವಾಗಲಿಲ್ಲ.ಅಲ್ದೇ ಈ‌ ಪ್ರಯೋಗಿಕ ಲಸಿಕೆ ಸಕ್ಸಸ್ ಆದರೆ ನಮ್ಮ ದೇಶಕ್ಕೆ‌ ಬಂದಿರುವ ಕಂಟಕ ದೂರವಾಗಲಿದೆ ಎಂದು‌ ಡಿ.ಸಿ.ಪಾಣಿ ತಿಳಿಸಿದ್ದಾರೆ.

ಐಸಿಎಂಆರ್‌, ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಇಂಟರ್‌ ನ್ಯಾಷನಲ್‌ ಲಿಮಿಟೆಡ್(ಬಿಬಿಐಎಲ್‌) ಪರಸ್ಪರ ಕೈ ಜೋಡಿಸಿ ಈ ಲಸಿಕೆಯನ್ನು ತಯಾರಿಸಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ