AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು […]

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!
KUSHAL V
| Edited By: |

Updated on: Oct 23, 2020 | 5:55 PM

Share

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು.

ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು ಬರೆದರು. ನಮ್ಮನ್ನು ಒಂದುಗೂಡಿಸಿದ್ದಕ್ಕೆ ನಿನಗೆ ಥ್ಯಾಂಕ್ಸ್​ ಕೊರೊನಾ ಆದರೆ, ನೀನು ನಮಗೆ ಬೇಡ ಎಂಬ ಸಂದೇಶವನ್ನು ಸಹ ಬರೆದರು.

ಇದಲ್ಲದೆ, ಪೂಜೆ ಬಳಿಕ ಸಿಹಿ ತಿಂದು ಸಂಭ್ರಮಿಸಿದ ಕೊರೊನಾ ವಾರಿಯರ್ಸ್‌ ಆರೋಗ್ಯ ಕೇಂದ್ರಕ್ಕೆ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದು ಟೆಸ್ಟ್​ನಲ್ಲಿ ನೆಗೆಟಿವ್ ಬಂದವರಿಗೆ ಸ್ವೀಟ್ ತಿನ್ನಿಸುವ ಮೂಲಕ ಹಬ್ಬದ ಆಚರಣೆಗೆ ಮತ್ತಷ್ಟು ಮೆರುಗು ನೀಡಿದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!