AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು […]

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!
KUSHAL V
| Edited By: |

Updated on: Oct 23, 2020 | 5:55 PM

Share

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು.

ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು ಬರೆದರು. ನಮ್ಮನ್ನು ಒಂದುಗೂಡಿಸಿದ್ದಕ್ಕೆ ನಿನಗೆ ಥ್ಯಾಂಕ್ಸ್​ ಕೊರೊನಾ ಆದರೆ, ನೀನು ನಮಗೆ ಬೇಡ ಎಂಬ ಸಂದೇಶವನ್ನು ಸಹ ಬರೆದರು.

ಇದಲ್ಲದೆ, ಪೂಜೆ ಬಳಿಕ ಸಿಹಿ ತಿಂದು ಸಂಭ್ರಮಿಸಿದ ಕೊರೊನಾ ವಾರಿಯರ್ಸ್‌ ಆರೋಗ್ಯ ಕೇಂದ್ರಕ್ಕೆ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದು ಟೆಸ್ಟ್​ನಲ್ಲಿ ನೆಗೆಟಿವ್ ಬಂದವರಿಗೆ ಸ್ವೀಟ್ ತಿನ್ನಿಸುವ ಮೂಲಕ ಹಬ್ಬದ ಆಚರಣೆಗೆ ಮತ್ತಷ್ಟು ಮೆರುಗು ನೀಡಿದರು.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ