AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು […]

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 23, 2020 | 5:55 PM

Share

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು.

ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು ಬರೆದರು. ನಮ್ಮನ್ನು ಒಂದುಗೂಡಿಸಿದ್ದಕ್ಕೆ ನಿನಗೆ ಥ್ಯಾಂಕ್ಸ್​ ಕೊರೊನಾ ಆದರೆ, ನೀನು ನಮಗೆ ಬೇಡ ಎಂಬ ಸಂದೇಶವನ್ನು ಸಹ ಬರೆದರು.

ಇದಲ್ಲದೆ, ಪೂಜೆ ಬಳಿಕ ಸಿಹಿ ತಿಂದು ಸಂಭ್ರಮಿಸಿದ ಕೊರೊನಾ ವಾರಿಯರ್ಸ್‌ ಆರೋಗ್ಯ ಕೇಂದ್ರಕ್ಕೆ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದು ಟೆಸ್ಟ್​ನಲ್ಲಿ ನೆಗೆಟಿವ್ ಬಂದವರಿಗೆ ಸ್ವೀಟ್ ತಿನ್ನಿಸುವ ಮೂಲಕ ಹಬ್ಬದ ಆಚರಣೆಗೆ ಮತ್ತಷ್ಟು ಮೆರುಗು ನೀಡಿದರು.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್