AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು […]

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!
KUSHAL V
| Edited By: |

Updated on: Oct 23, 2020 | 5:55 PM

Share

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು.

ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು ಬರೆದರು. ನಮ್ಮನ್ನು ಒಂದುಗೂಡಿಸಿದ್ದಕ್ಕೆ ನಿನಗೆ ಥ್ಯಾಂಕ್ಸ್​ ಕೊರೊನಾ ಆದರೆ, ನೀನು ನಮಗೆ ಬೇಡ ಎಂಬ ಸಂದೇಶವನ್ನು ಸಹ ಬರೆದರು.

ಇದಲ್ಲದೆ, ಪೂಜೆ ಬಳಿಕ ಸಿಹಿ ತಿಂದು ಸಂಭ್ರಮಿಸಿದ ಕೊರೊನಾ ವಾರಿಯರ್ಸ್‌ ಆರೋಗ್ಯ ಕೇಂದ್ರಕ್ಕೆ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದು ಟೆಸ್ಟ್​ನಲ್ಲಿ ನೆಗೆಟಿವ್ ಬಂದವರಿಗೆ ಸ್ವೀಟ್ ತಿನ್ನಿಸುವ ಮೂಲಕ ಹಬ್ಬದ ಆಚರಣೆಗೆ ಮತ್ತಷ್ಟು ಮೆರುಗು ನೀಡಿದರು.

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ