AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು […]

ನಮ್ಮನ್ನು ಒಂದುಗೂಡಿಸಿದ್ದಕ್ಕೆ ಥ್ಯಾಂಕ್ಸ್​ ಕೊರೊನಾ -NS ಪಾಳ್ಯ ಆರೋಗ್ಯ ಸಿಬ್ಬಂದಿ ಡಿಫರೆಂಟ್​ ದಸರಾ!
KUSHAL V
| Edited By: |

Updated on: Oct 23, 2020 | 5:55 PM

Share

ಬೆಂಗಳೂರು: ನಗರದ BTM ಲೇಔಟ್​ನ NS ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದ ಇಂದು ವಿಭಿನ್ನವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು.

ಇಂದು ಪಂಚೆ ಹಾಗೂ ಸೀರೆ ತೊಟ್ಟ ಆರೋಗ್ಯ ಕೇಂದ್ರದ ಸಿಬ್ಬಂದಿ ದೇವಿಯ ಚಿತ್ರಪಟಕ್ಕೆ ಪೂಜೆ ಮಾಡಿ ದಸರಾ ಹಬ್ಬವನ್ನು ಆಚರಿಸಿದರು. ಕೊರೊನಾ ವೈರಸ್ ಆಕಾರವನ್ನು ಪೇಪರ್ ಮೇಲೆ ಬಿಡಿಸುವ ಜೊತೆಗೆ ಅವುಗಳ ಮೇಲೆ ಜಾಗೃತಿ ಸಂದೇಶಗಳನ್ನು ಬರೆದು ಸೋಂಕಿನ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಲು ಮುಂದಾದರು. ಹಾಸ್ಪಿಟಲ್​ನ ಬಾಗಿಲಿನ ಬಳಿ ಗೋ ಕೊರೊನಾ ಗೋ ಎಂದು ಬರೆದರು. ನಮ್ಮನ್ನು ಒಂದುಗೂಡಿಸಿದ್ದಕ್ಕೆ ನಿನಗೆ ಥ್ಯಾಂಕ್ಸ್​ ಕೊರೊನಾ ಆದರೆ, ನೀನು ನಮಗೆ ಬೇಡ ಎಂಬ ಸಂದೇಶವನ್ನು ಸಹ ಬರೆದರು.

ಇದಲ್ಲದೆ, ಪೂಜೆ ಬಳಿಕ ಸಿಹಿ ತಿಂದು ಸಂಭ್ರಮಿಸಿದ ಕೊರೊನಾ ವಾರಿಯರ್ಸ್‌ ಆರೋಗ್ಯ ಕೇಂದ್ರಕ್ಕೆ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದು ಟೆಸ್ಟ್​ನಲ್ಲಿ ನೆಗೆಟಿವ್ ಬಂದವರಿಗೆ ಸ್ವೀಟ್ ತಿನ್ನಿಸುವ ಮೂಲಕ ಹಬ್ಬದ ಆಚರಣೆಗೆ ಮತ್ತಷ್ಟು ಮೆರುಗು ನೀಡಿದರು.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ