AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಗಡ್ಡೆಯಾದ ತಾರಾಪುರ: ಮತ್ತೊಬ್ಬ ಬಾಣಂತಿಯನ್ನ ಹೊರಗೆ ಕರೆ ತಂದ ತಹಶೀಲ್ದಾರ್

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸಿಲುಕಿದ್ದ ಮತ್ತೊಬ್ಬ ಬಾಣಂತಿಯನ್ನು ರಕ್ಷಣೆ ಮಾಡಲಾಗಿದೆ. ಪ್ರವಾಹದಿಂದ ನಡುಗಡ್ಡೆಯಾದ ತಾರಾಪುರ ಗ್ರಾಮದ ತವರಿನಲ್ಲಿದ್ದ ಬಾಣಂತಿ ಹಾಗೂ ಮೂರು ತಿಂಗಳ‌ ಮಗುವನ್ನು ತಹಶೀಲ್ದಾರ್ ಹೊರಗೆ ಕರೆ ತಂದಿದ್ದಾರೆ. ಬಾಣಂತಿ ತನ್ನ‌ ಮಗುವಿನ ಜೊತೆಗೆ ಆಲಮೇಲ ಪಟ್ಟಣದಲ್ಲಿನ ಸಂಬಂಧಿಕರ ಮನೆಗೆ ತೆರಳಲು ಒಪ್ಪಿದ್ದಾರೆ. ದೋಣಿಯ ಮೂಲಕ ಇಬ್ಬರು ಬಾಣಂತಿಯರು ಹಾಗೂ‌ ಮೂರು‌ ತಿಂಗಳ ಮಕ್ಕಳನ್ನು ತಹಶೀಲ್ದಾರ್‌ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ತಾರಾಪುರದಿಂದ ಹೊರಗೆ ಕಳುಹಿಸಿದ್ದಾರೆ. ಅದಕ್ಕೂ ಮುನ್ನ, ಸಿಂದಗಿ ತಹಶೀಲ್ದಾರ್ […]

ನಡುಗಡ್ಡೆಯಾದ ತಾರಾಪುರ: ಮತ್ತೊಬ್ಬ ಬಾಣಂತಿಯನ್ನ ಹೊರಗೆ ಕರೆ ತಂದ ತಹಶೀಲ್ದಾರ್
ಸಾಧು ಶ್ರೀನಾಥ್​
|

Updated on: Oct 16, 2020 | 3:39 PM

Share

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸಿಲುಕಿದ್ದ ಮತ್ತೊಬ್ಬ ಬಾಣಂತಿಯನ್ನು ರಕ್ಷಣೆ ಮಾಡಲಾಗಿದೆ.

ಪ್ರವಾಹದಿಂದ ನಡುಗಡ್ಡೆಯಾದ ತಾರಾಪುರ ಗ್ರಾಮದ ತವರಿನಲ್ಲಿದ್ದ ಬಾಣಂತಿ ಹಾಗೂ ಮೂರು ತಿಂಗಳ‌ ಮಗುವನ್ನು ತಹಶೀಲ್ದಾರ್ ಹೊರಗೆ ಕರೆ ತಂದಿದ್ದಾರೆ. ಬಾಣಂತಿ ತನ್ನ‌ ಮಗುವಿನ ಜೊತೆಗೆ ಆಲಮೇಲ ಪಟ್ಟಣದಲ್ಲಿನ ಸಂಬಂಧಿಕರ ಮನೆಗೆ ತೆರಳಲು ಒಪ್ಪಿದ್ದಾರೆ.

ದೋಣಿಯ ಮೂಲಕ ಇಬ್ಬರು ಬಾಣಂತಿಯರು ಹಾಗೂ‌ ಮೂರು‌ ತಿಂಗಳ ಮಕ್ಕಳನ್ನು ತಹಶೀಲ್ದಾರ್‌ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ತಾರಾಪುರದಿಂದ ಹೊರಗೆ ಕಳುಹಿಸಿದ್ದಾರೆ. ಅದಕ್ಕೂ ಮುನ್ನ, ಸಿಂದಗಿ ತಹಶೀಲ್ದಾರ್ ಸಜೀವಕುಮಾರ ನೇತೃತ್ವದಲ್ಲಿ ಬಾಣಂತಿಯರನ್ನು ಸ್ಥಳ ತೆರವುಗೊಳಿಸುವಂತೆ ಮನವೊಲಿಕೆ ಮಾಡಲಾಯಿತು.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!