AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಗಡ್ಡೆಯಾದ ತಾರಾಪುರ: ಮತ್ತೊಬ್ಬ ಬಾಣಂತಿಯನ್ನ ಹೊರಗೆ ಕರೆ ತಂದ ತಹಶೀಲ್ದಾರ್

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸಿಲುಕಿದ್ದ ಮತ್ತೊಬ್ಬ ಬಾಣಂತಿಯನ್ನು ರಕ್ಷಣೆ ಮಾಡಲಾಗಿದೆ. ಪ್ರವಾಹದಿಂದ ನಡುಗಡ್ಡೆಯಾದ ತಾರಾಪುರ ಗ್ರಾಮದ ತವರಿನಲ್ಲಿದ್ದ ಬಾಣಂತಿ ಹಾಗೂ ಮೂರು ತಿಂಗಳ‌ ಮಗುವನ್ನು ತಹಶೀಲ್ದಾರ್ ಹೊರಗೆ ಕರೆ ತಂದಿದ್ದಾರೆ. ಬಾಣಂತಿ ತನ್ನ‌ ಮಗುವಿನ ಜೊತೆಗೆ ಆಲಮೇಲ ಪಟ್ಟಣದಲ್ಲಿನ ಸಂಬಂಧಿಕರ ಮನೆಗೆ ತೆರಳಲು ಒಪ್ಪಿದ್ದಾರೆ. ದೋಣಿಯ ಮೂಲಕ ಇಬ್ಬರು ಬಾಣಂತಿಯರು ಹಾಗೂ‌ ಮೂರು‌ ತಿಂಗಳ ಮಕ್ಕಳನ್ನು ತಹಶೀಲ್ದಾರ್‌ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ತಾರಾಪುರದಿಂದ ಹೊರಗೆ ಕಳುಹಿಸಿದ್ದಾರೆ. ಅದಕ್ಕೂ ಮುನ್ನ, ಸಿಂದಗಿ ತಹಶೀಲ್ದಾರ್ […]

ನಡುಗಡ್ಡೆಯಾದ ತಾರಾಪುರ: ಮತ್ತೊಬ್ಬ ಬಾಣಂತಿಯನ್ನ ಹೊರಗೆ ಕರೆ ತಂದ ತಹಶೀಲ್ದಾರ್
ಸಾಧು ಶ್ರೀನಾಥ್​
|

Updated on: Oct 16, 2020 | 3:39 PM

Share

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸಿಲುಕಿದ್ದ ಮತ್ತೊಬ್ಬ ಬಾಣಂತಿಯನ್ನು ರಕ್ಷಣೆ ಮಾಡಲಾಗಿದೆ.

ಪ್ರವಾಹದಿಂದ ನಡುಗಡ್ಡೆಯಾದ ತಾರಾಪುರ ಗ್ರಾಮದ ತವರಿನಲ್ಲಿದ್ದ ಬಾಣಂತಿ ಹಾಗೂ ಮೂರು ತಿಂಗಳ‌ ಮಗುವನ್ನು ತಹಶೀಲ್ದಾರ್ ಹೊರಗೆ ಕರೆ ತಂದಿದ್ದಾರೆ. ಬಾಣಂತಿ ತನ್ನ‌ ಮಗುವಿನ ಜೊತೆಗೆ ಆಲಮೇಲ ಪಟ್ಟಣದಲ್ಲಿನ ಸಂಬಂಧಿಕರ ಮನೆಗೆ ತೆರಳಲು ಒಪ್ಪಿದ್ದಾರೆ.

ದೋಣಿಯ ಮೂಲಕ ಇಬ್ಬರು ಬಾಣಂತಿಯರು ಹಾಗೂ‌ ಮೂರು‌ ತಿಂಗಳ ಮಕ್ಕಳನ್ನು ತಹಶೀಲ್ದಾರ್‌ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ತಾರಾಪುರದಿಂದ ಹೊರಗೆ ಕಳುಹಿಸಿದ್ದಾರೆ. ಅದಕ್ಕೂ ಮುನ್ನ, ಸಿಂದಗಿ ತಹಶೀಲ್ದಾರ್ ಸಜೀವಕುಮಾರ ನೇತೃತ್ವದಲ್ಲಿ ಬಾಣಂತಿಯರನ್ನು ಸ್ಥಳ ತೆರವುಗೊಳಿಸುವಂತೆ ಮನವೊಲಿಕೆ ಮಾಡಲಾಯಿತು.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!