AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಹಾವೇರಿ ಚಾಲಕ ಆತ್ಮಹತ್ಯೆಗೆ ಶರಣು

ಸರಿಯಾಗಿ ಸಂಬಳ ಬಾರದ್ದಕ್ಕೆ ಬೇಸತ್ತು ಚಾಲಕ‌ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಸಂಬಳವಿಲ್ಲದೆ ಇರೋದ್ರಿಂದ ಕುಟುಂಬ ನಿರ್ವಹಣೆಗೆ ಗೋಪಾಲರೆಡ್ಡಿ ಅಲ್ಲಲ್ಲಿ ಸಾಲ ಮಾಡಿಕೊಂಡಿದ್ದ. ಆದ್ರೆ ವೇತನ ಸಿಗುವ ಭರವಸೆ ಕೈಬಿಟ್ಟಿದೆ.

ವೇತನ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಹಾವೇರಿ ಚಾಲಕ ಆತ್ಮಹತ್ಯೆಗೆ ಶರಣು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಆಯೇಷಾ ಬಾನು
|

Updated on: Mar 26, 2021 | 1:26 PM

Share

ಹಾವೇರಿ: ಕಳೆದ ಕೆಲ ತಿಂಗಳಿಂದ ವೇತನ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ಸರ್ಕಾರಿ ಬಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಾಲಕ ಗೋಪಾಲರೆಡ್ಡಿ ಜಕ್ಕರೆಡ್ಡಿ(48) ನೇಣಿಗೆ ಶರಣಾದ ವ್ಯಕ್ತಿ. ಗೋಪಾಲರೆಡ್ಡಿ ರಾಣೆಬೆನ್ನೂರು ಡಿಪೋದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನಾಗಿದ್ದ. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸರಿಯಾಗಿ ಸಂಬಳ ಬಾರದ್ದಕ್ಕೆ ಬೇಸತ್ತು ಚಾಲಕ‌ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಸಂಬಳವಿಲ್ಲದೆ ಇರೋದ್ರಿಂದ ಕುಟುಂಬ ನಿರ್ವಹಣೆಗೆ ಗೋಪಾಲರೆಡ್ಡಿ ಅಲ್ಲಲ್ಲಿ ಸಾಲ ಮಾಡಿಕೊಂಡಿದ್ದ. ಆದ್ರೆ ವೇತನ ಸಿಗುವ ಭರವಸೆ ಕೈಬಿಟ್ಟಿದೆ. ಮಾಡಿದ್ದ ಸಾಲ, ಮನೆಯ ಖರ್ಚು ಇವೆಲ್ಲವೂ ಚಾಲಕನ ಮನಸ್ಸಿಗೆ ಘಾಸಿ ಮಾಡಿವೆ. ಈಗಾಗಿ ತನ್ನ ಕುಟುಂಬವನ್ನು ಪೋಷಿಸಲು ನನ್ನಿಂದ ಸಾಧ್ಯವಿಲ್ಲ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬ ಅನಾಥವಾಗಿದೆ. ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ವಾಯವ್ಯ ಸಾರಿಗೆಯಿಂದ ಬಾರದ ಹಣ: ಬೇಸತ್ತ ನಿವೃತ್ತ ಚಾಲಕ ಆತ್ಮಹತ್ಯೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ