AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಅಧಿಕಾರಿಗಳ ಅದ್ದೂರಿ ವೀಕೆಂಡ್ ಎಣ್ಣೆ ಪಾರ್ಟಿ

ಬೆಳಗಾವಿ: ದೇಶ ಕೊರೊನಾ ಪೀಡೆಯಿಂದ ಒದ್ದಾಡುತ್ತಿದೆ. ಈ ಮಧ್ಯೆ ಸರ್ಕಾರಿ ಅಧಿಕಾರಿಗಳು ಎಣ್ಣೆ ನಮ್ದು, ಊಟ ನಿಮ್ದು ಅಂತ ತೂರಾಡಿದ್ದಾರೆ. ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸರ್ಕಾರಿ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ. ವೀಕೆಂಡ್ ಮೋಜಿನಲ್ಲಿದ್ದ ಅಧಿಕಾರಿಗಳು ಕಳೆದ ರಾತ್ರಿ ಬೆಳಗಾವಿಯ ನೆಹರು ನಗರದಲ್ಲಿರುವ ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿ ಸೇರಿ ಕುಡಿದು ಮಜಾ ಮಾಡಿದ್ದಾರೆ. ಸ್ಥಳೀಯರು ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದಂತೆ ಕಾಲ್ಕಿತ್ತ ಅಧಿಕಾರಿಗಳು ಎಲ್ಲೆಂದರಲ್ಲಿ ಮದ್ಯದ ಬಾಟಲಿ ಬಿಸಾಡಿ […]

ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಅಧಿಕಾರಿಗಳ ಅದ್ದೂರಿ ವೀಕೆಂಡ್ ಎಣ್ಣೆ ಪಾರ್ಟಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 10:05 AM

Share

ಬೆಳಗಾವಿ: ದೇಶ ಕೊರೊನಾ ಪೀಡೆಯಿಂದ ಒದ್ದಾಡುತ್ತಿದೆ. ಈ ಮಧ್ಯೆ ಸರ್ಕಾರಿ ಅಧಿಕಾರಿಗಳು ಎಣ್ಣೆ ನಮ್ದು, ಊಟ ನಿಮ್ದು ಅಂತ ತೂರಾಡಿದ್ದಾರೆ. ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸರ್ಕಾರಿ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.

ವೀಕೆಂಡ್ ಮೋಜಿನಲ್ಲಿದ್ದ ಅಧಿಕಾರಿಗಳು ಕಳೆದ ರಾತ್ರಿ ಬೆಳಗಾವಿಯ ನೆಹರು ನಗರದಲ್ಲಿರುವ ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿ ಸೇರಿ ಕುಡಿದು ಮಜಾ ಮಾಡಿದ್ದಾರೆ. ಸ್ಥಳೀಯರು ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದಂತೆ ಕಾಲ್ಕಿತ್ತ ಅಧಿಕಾರಿಗಳು ಎಲ್ಲೆಂದರಲ್ಲಿ ಮದ್ಯದ ಬಾಟಲಿ ಬಿಸಾಡಿ ಪರಾರಿಯಾಗಿದ್ದಾರೆ.

Published On - 9:31 am, Sun, 28 June 20

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ