AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಅಧಿಕಾರಿಗಳ ಅದ್ದೂರಿ ವೀಕೆಂಡ್ ಎಣ್ಣೆ ಪಾರ್ಟಿ

ಬೆಳಗಾವಿ: ದೇಶ ಕೊರೊನಾ ಪೀಡೆಯಿಂದ ಒದ್ದಾಡುತ್ತಿದೆ. ಈ ಮಧ್ಯೆ ಸರ್ಕಾರಿ ಅಧಿಕಾರಿಗಳು ಎಣ್ಣೆ ನಮ್ದು, ಊಟ ನಿಮ್ದು ಅಂತ ತೂರಾಡಿದ್ದಾರೆ. ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸರ್ಕಾರಿ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ. ವೀಕೆಂಡ್ ಮೋಜಿನಲ್ಲಿದ್ದ ಅಧಿಕಾರಿಗಳು ಕಳೆದ ರಾತ್ರಿ ಬೆಳಗಾವಿಯ ನೆಹರು ನಗರದಲ್ಲಿರುವ ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿ ಸೇರಿ ಕುಡಿದು ಮಜಾ ಮಾಡಿದ್ದಾರೆ. ಸ್ಥಳೀಯರು ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದಂತೆ ಕಾಲ್ಕಿತ್ತ ಅಧಿಕಾರಿಗಳು ಎಲ್ಲೆಂದರಲ್ಲಿ ಮದ್ಯದ ಬಾಟಲಿ ಬಿಸಾಡಿ […]

ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಅಧಿಕಾರಿಗಳ ಅದ್ದೂರಿ ವೀಕೆಂಡ್ ಎಣ್ಣೆ ಪಾರ್ಟಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 10:05 AM

Share

ಬೆಳಗಾವಿ: ದೇಶ ಕೊರೊನಾ ಪೀಡೆಯಿಂದ ಒದ್ದಾಡುತ್ತಿದೆ. ಈ ಮಧ್ಯೆ ಸರ್ಕಾರಿ ಅಧಿಕಾರಿಗಳು ಎಣ್ಣೆ ನಮ್ದು, ಊಟ ನಿಮ್ದು ಅಂತ ತೂರಾಡಿದ್ದಾರೆ. ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸರ್ಕಾರಿ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.

ವೀಕೆಂಡ್ ಮೋಜಿನಲ್ಲಿದ್ದ ಅಧಿಕಾರಿಗಳು ಕಳೆದ ರಾತ್ರಿ ಬೆಳಗಾವಿಯ ನೆಹರು ನಗರದಲ್ಲಿರುವ ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿ ಸೇರಿ ಕುಡಿದು ಮಜಾ ಮಾಡಿದ್ದಾರೆ. ಸ್ಥಳೀಯರು ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದಂತೆ ಕಾಲ್ಕಿತ್ತ ಅಧಿಕಾರಿಗಳು ಎಲ್ಲೆಂದರಲ್ಲಿ ಮದ್ಯದ ಬಾಟಲಿ ಬಿಸಾಡಿ ಪರಾರಿಯಾಗಿದ್ದಾರೆ.

Published On - 9:31 am, Sun, 28 June 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ