AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಆಯ್ತು ಈಗ ಯಾದಗಿರಿ ಸರದಿ! ಇದು ಅಂತ್ಯಸಂಸ್ಕಾರವಲ್ಲ.. ಸಂಸ್ಕಾರದ ಅಂತ್ಯ

ಯಾದಗಿರಿ: ಬಳ್ಳಾರಿಯಲ್ಲಿ ನಿನ್ನೆ ಸೋಂಕಿತರ ಮೃತದೇಹಗಳನ್ನ ಯಾವುದೇ ಗೌರವವಿಲ್ಲದೆ ಅಮಾನವೀಯವಾಗಿ ಗುಂಡಿಗೆ ಎಸೆದ ಘಟನೆ ಈಗಲೂ ನಮ್ಮ ಕಣ್ಣಿನ ಮುಂದೆ ಕಟ್ಟಿದಂತಿದೆ. ನೆನಪಿನಿಂದ ಈ ಘಟನೆ ಮಾಸುವ ಮುನ್ನವೇ ಇದೀಗ ಯಾದಗಿರಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ಕೊವಿಡ್​ನಿಂದ ಮೃತಪಟ್ಟಿದ್ದ ಸೋಂಕಿತನ ಶವವನ್ನು ಸತ್ತ ಪ್ರಾಣಿಯಂತೆ ಕಟ್ಟಿಗೆಗೆ ಕಟ್ಟಿ ದರದರನೇ ಎಳೆದಾಡುತ್ತಾ ಕೊನೆಗೆ ಗುಂಡಿಗೆ ಹಾಕಿದ ದೃಶ್ಯಗಳು ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಕಂಡು ಬಂದಿದೆ. ರಾಯಚೂರಿನ ಸಿರವಾರದಲ್ಲಿ ಮೃತಪಟ್ಟಿದ್ದ ಸೋಂಕಿತ ವ್ಯಕ್ತಿ ಮಗಳ ಮದುವೆ ನಡೆದ ಮರುದಿನವೇ […]

ಬಳ್ಳಾರಿ ಆಯ್ತು ಈಗ ಯಾದಗಿರಿ ಸರದಿ! ಇದು ಅಂತ್ಯಸಂಸ್ಕಾರವಲ್ಲ.. ಸಂಸ್ಕಾರದ ಅಂತ್ಯ
KUSHAL V
|

Updated on:Jul 01, 2020 | 4:31 PM

Share

ಯಾದಗಿರಿ: ಬಳ್ಳಾರಿಯಲ್ಲಿ ನಿನ್ನೆ ಸೋಂಕಿತರ ಮೃತದೇಹಗಳನ್ನ ಯಾವುದೇ ಗೌರವವಿಲ್ಲದೆ ಅಮಾನವೀಯವಾಗಿ ಗುಂಡಿಗೆ ಎಸೆದ ಘಟನೆ ಈಗಲೂ ನಮ್ಮ ಕಣ್ಣಿನ ಮುಂದೆ ಕಟ್ಟಿದಂತಿದೆ. ನೆನಪಿನಿಂದ ಈ ಘಟನೆ ಮಾಸುವ ಮುನ್ನವೇ ಇದೀಗ ಯಾದಗಿರಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ.

ಕೊವಿಡ್​ನಿಂದ ಮೃತಪಟ್ಟಿದ್ದ ಸೋಂಕಿತನ ಶವವನ್ನು ಸತ್ತ ಪ್ರಾಣಿಯಂತೆ ಕಟ್ಟಿಗೆಗೆ ಕಟ್ಟಿ ದರದರನೇ ಎಳೆದಾಡುತ್ತಾ ಕೊನೆಗೆ ಗುಂಡಿಗೆ ಹಾಕಿದ ದೃಶ್ಯಗಳು ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಕಂಡು ಬಂದಿದೆ.

ರಾಯಚೂರಿನ ಸಿರವಾರದಲ್ಲಿ ಮೃತಪಟ್ಟಿದ್ದ ಸೋಂಕಿತ ವ್ಯಕ್ತಿ ಮಗಳ ಮದುವೆ ನಡೆದ ಮರುದಿನವೇ ಸೋಂಕಿಗೆ ಬಲಿಯಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಹುಟ್ಟೂರು ಹೊನಗೇರಾದಲ್ಲಿ ಆರೋಗ್ಯ ಇಲಾಖೆ ನಿಯಮಾವಳಿಯಂತೆ ಅಂತ್ಯಸಂಸ್ಕಾರ ನಡೆಸಲು ಅಧಿಕಾರಿಗಳು ಮುಂದಾದರು.

ಆದರೆ, ಕುಟುಂಬಸ್ಥರ ಅನುಪಸ್ಥಿತಿಯಲ್ಲಿ ನಡೆದಿದ್ದ ಅಂತ್ಯಕ್ರಿಯೆಯಲ್ಲಿ ಸ್ವಲ್ಪವೂ ಕಾಳಜಿಯಿಲ್ಲದೆ ಪ್ರಾಣಿಯ ಕಳೆಬರದಂತೆ ಎಳೆದುದೊಯ್ದು ಶವವನ್ನು ಗುಂಡಿಗೆ ದಬ್ಬಿದ್ದು ನಿಜಕ್ಕೂ ಅಮಾನವೀಯ.

Published On - 3:23 pm, Wed, 1 July 20

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ