AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಆಯ್ತು ಈಗ ಯಾದಗಿರಿ ಸರದಿ! ಇದು ಅಂತ್ಯಸಂಸ್ಕಾರವಲ್ಲ.. ಸಂಸ್ಕಾರದ ಅಂತ್ಯ

ಯಾದಗಿರಿ: ಬಳ್ಳಾರಿಯಲ್ಲಿ ನಿನ್ನೆ ಸೋಂಕಿತರ ಮೃತದೇಹಗಳನ್ನ ಯಾವುದೇ ಗೌರವವಿಲ್ಲದೆ ಅಮಾನವೀಯವಾಗಿ ಗುಂಡಿಗೆ ಎಸೆದ ಘಟನೆ ಈಗಲೂ ನಮ್ಮ ಕಣ್ಣಿನ ಮುಂದೆ ಕಟ್ಟಿದಂತಿದೆ. ನೆನಪಿನಿಂದ ಈ ಘಟನೆ ಮಾಸುವ ಮುನ್ನವೇ ಇದೀಗ ಯಾದಗಿರಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ಕೊವಿಡ್​ನಿಂದ ಮೃತಪಟ್ಟಿದ್ದ ಸೋಂಕಿತನ ಶವವನ್ನು ಸತ್ತ ಪ್ರಾಣಿಯಂತೆ ಕಟ್ಟಿಗೆಗೆ ಕಟ್ಟಿ ದರದರನೇ ಎಳೆದಾಡುತ್ತಾ ಕೊನೆಗೆ ಗುಂಡಿಗೆ ಹಾಕಿದ ದೃಶ್ಯಗಳು ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಕಂಡು ಬಂದಿದೆ. ರಾಯಚೂರಿನ ಸಿರವಾರದಲ್ಲಿ ಮೃತಪಟ್ಟಿದ್ದ ಸೋಂಕಿತ ವ್ಯಕ್ತಿ ಮಗಳ ಮದುವೆ ನಡೆದ ಮರುದಿನವೇ […]

ಬಳ್ಳಾರಿ ಆಯ್ತು ಈಗ ಯಾದಗಿರಿ ಸರದಿ! ಇದು ಅಂತ್ಯಸಂಸ್ಕಾರವಲ್ಲ.. ಸಂಸ್ಕಾರದ ಅಂತ್ಯ
KUSHAL V
|

Updated on:Jul 01, 2020 | 4:31 PM

Share

ಯಾದಗಿರಿ: ಬಳ್ಳಾರಿಯಲ್ಲಿ ನಿನ್ನೆ ಸೋಂಕಿತರ ಮೃತದೇಹಗಳನ್ನ ಯಾವುದೇ ಗೌರವವಿಲ್ಲದೆ ಅಮಾನವೀಯವಾಗಿ ಗುಂಡಿಗೆ ಎಸೆದ ಘಟನೆ ಈಗಲೂ ನಮ್ಮ ಕಣ್ಣಿನ ಮುಂದೆ ಕಟ್ಟಿದಂತಿದೆ. ನೆನಪಿನಿಂದ ಈ ಘಟನೆ ಮಾಸುವ ಮುನ್ನವೇ ಇದೀಗ ಯಾದಗಿರಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ.

ಕೊವಿಡ್​ನಿಂದ ಮೃತಪಟ್ಟಿದ್ದ ಸೋಂಕಿತನ ಶವವನ್ನು ಸತ್ತ ಪ್ರಾಣಿಯಂತೆ ಕಟ್ಟಿಗೆಗೆ ಕಟ್ಟಿ ದರದರನೇ ಎಳೆದಾಡುತ್ತಾ ಕೊನೆಗೆ ಗುಂಡಿಗೆ ಹಾಕಿದ ದೃಶ್ಯಗಳು ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಕಂಡು ಬಂದಿದೆ.

ರಾಯಚೂರಿನ ಸಿರವಾರದಲ್ಲಿ ಮೃತಪಟ್ಟಿದ್ದ ಸೋಂಕಿತ ವ್ಯಕ್ತಿ ಮಗಳ ಮದುವೆ ನಡೆದ ಮರುದಿನವೇ ಸೋಂಕಿಗೆ ಬಲಿಯಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಹುಟ್ಟೂರು ಹೊನಗೇರಾದಲ್ಲಿ ಆರೋಗ್ಯ ಇಲಾಖೆ ನಿಯಮಾವಳಿಯಂತೆ ಅಂತ್ಯಸಂಸ್ಕಾರ ನಡೆಸಲು ಅಧಿಕಾರಿಗಳು ಮುಂದಾದರು.

ಆದರೆ, ಕುಟುಂಬಸ್ಥರ ಅನುಪಸ್ಥಿತಿಯಲ್ಲಿ ನಡೆದಿದ್ದ ಅಂತ್ಯಕ್ರಿಯೆಯಲ್ಲಿ ಸ್ವಲ್ಪವೂ ಕಾಳಜಿಯಿಲ್ಲದೆ ಪ್ರಾಣಿಯ ಕಳೆಬರದಂತೆ ಎಳೆದುದೊಯ್ದು ಶವವನ್ನು ಗುಂಡಿಗೆ ದಬ್ಬಿದ್ದು ನಿಜಕ್ಕೂ ಅಮಾನವೀಯ.

Published On - 3:23 pm, Wed, 1 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ