AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS Dam ಹೆಚ್ಚಿದ ಒಳಹರಿವು, ನದಿ ಪಾತ್ರದ ಜನತೆಗೆ ಅಧಿಕಾರಿಗಳ ವಾರ್ನಿಂಗ್‌

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್​ಎಸ್​ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ. ಹೌದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯಕ್ಕೆ 51,785 ನಷ್ಟು ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಇದು ಸಂಜೆ ವೇಳೆಗೆ 65 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. KRS ಡ್ಯಾಂ ಭರ್ತಿಗೆ ಇನ್ನು ಕೇವಲ 10 ಅಡಿ ಮಾತ್ರ ಬಾಕಿ […]

KRS Dam ಹೆಚ್ಚಿದ ಒಳಹರಿವು, ನದಿ ಪಾತ್ರದ ಜನತೆಗೆ ಅಧಿಕಾರಿಗಳ ವಾರ್ನಿಂಗ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 07, 2020 | 2:42 PM

Share

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್​ಎಸ್​ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ.

ಹೌದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯಕ್ಕೆ 51,785 ನಷ್ಟು ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಇದು ಸಂಜೆ ವೇಳೆಗೆ 65 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. KRS ಡ್ಯಾಂ ಭರ್ತಿಗೆ ಇನ್ನು ಕೇವಲ 10 ಅಡಿ ಮಾತ್ರ ಬಾಕಿ ಇದ್ದು ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ.

ಈಗ ಕೆಆರ್​ಎಸ್​ ಡ್ಯಾಂನ ಗರಿಷ್ಟ ನೀರಿನ ಮಟ್ಟ 124.80 ಅಡಿ ಇದೆ. ಆದ್ರೆ ಈಗಾಗಲೇ ನೀರು 114.80 ಅಡಿ ತಲುಪಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನದಿ ಪಾತ್ರದ ಜನತೆಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!