AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS Dam ಹೆಚ್ಚಿದ ಒಳಹರಿವು, ನದಿ ಪಾತ್ರದ ಜನತೆಗೆ ಅಧಿಕಾರಿಗಳ ವಾರ್ನಿಂಗ್‌

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್​ಎಸ್​ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ. ಹೌದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯಕ್ಕೆ 51,785 ನಷ್ಟು ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಇದು ಸಂಜೆ ವೇಳೆಗೆ 65 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. KRS ಡ್ಯಾಂ ಭರ್ತಿಗೆ ಇನ್ನು ಕೇವಲ 10 ಅಡಿ ಮಾತ್ರ ಬಾಕಿ […]

KRS Dam ಹೆಚ್ಚಿದ ಒಳಹರಿವು, ನದಿ ಪಾತ್ರದ ಜನತೆಗೆ ಅಧಿಕಾರಿಗಳ ವಾರ್ನಿಂಗ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 07, 2020 | 2:42 PM

Share

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್​ಎಸ್​ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ.

ಹೌದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯಕ್ಕೆ 51,785 ನಷ್ಟು ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಇದು ಸಂಜೆ ವೇಳೆಗೆ 65 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. KRS ಡ್ಯಾಂ ಭರ್ತಿಗೆ ಇನ್ನು ಕೇವಲ 10 ಅಡಿ ಮಾತ್ರ ಬಾಕಿ ಇದ್ದು ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ.

ಈಗ ಕೆಆರ್​ಎಸ್​ ಡ್ಯಾಂನ ಗರಿಷ್ಟ ನೀರಿನ ಮಟ್ಟ 124.80 ಅಡಿ ಇದೆ. ಆದ್ರೆ ಈಗಾಗಲೇ ನೀರು 114.80 ಅಡಿ ತಲುಪಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನದಿ ಪಾತ್ರದ ಜನತೆಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’