AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಎಡವಟ್ಟು: ವರದಿಗೂ ಮುನ್ನ ಕ್ವಾರಂಟೈನ್​ನಿಂದ ಬಿಡುಗಡೆ ಮಾಡಿದವರಿಗೆ ಸೋಂಕು

ಬೀದರ್: ಕೊವಿಡ್ ವರದಿಗೂ ಮುನ್ನವೇ ಕ್ವಾರಂಟೈನ್‌ನಿಂದ ಜನರನ್ನು ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ಬಿಡುಗಡೆಯಾದ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ವರದಿ ಬರುವ ಮುನ್ನವೇ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಆದರೆ ನಿನ್ನೆ ಸಂಜೆ ಬಿಡುಗಡೆಯಾದ ಹೆಲ್ತ್‌ ಬುಲೆಟಿನ್‌ನಲ್ಲಿ ಕೊರೊನಾ ಇರುವುದು ದೃಢವಾಗಿದೆ. ಕ್ವಾರಂಟೈನ್‌ ಕೇಂದ್ರದಿಂದ ಬಿಡುಗಡೆಯಾದ ಬಳಿಕ ಈ ಮೂವರು ಗ್ರಾಮದ ತುಂಬಾ ಓಡಾಡಿದ್ದಾರೆ. ಹೀಗಾಗಿ ಅಧಿಕಾರಿಗಳ ಎಡವಟ್ಟಿಗೆ ಸ್ಥಳೀಯ ಆಡಳಿತದ […]

ಅಧಿಕಾರಿಗಳ ಎಡವಟ್ಟು: ವರದಿಗೂ ಮುನ್ನ ಕ್ವಾರಂಟೈನ್​ನಿಂದ ಬಿಡುಗಡೆ ಮಾಡಿದವರಿಗೆ ಸೋಂಕು
ಆಯೇಷಾ ಬಾನು
|

Updated on:May 29, 2020 | 3:04 PM

Share

ಬೀದರ್: ಕೊವಿಡ್ ವರದಿಗೂ ಮುನ್ನವೇ ಕ್ವಾರಂಟೈನ್‌ನಿಂದ ಜನರನ್ನು ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ಬಿಡುಗಡೆಯಾದ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ವರದಿ ಬರುವ ಮುನ್ನವೇ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಆದರೆ ನಿನ್ನೆ ಸಂಜೆ ಬಿಡುಗಡೆಯಾದ ಹೆಲ್ತ್‌ ಬುಲೆಟಿನ್‌ನಲ್ಲಿ ಕೊರೊನಾ ಇರುವುದು ದೃಢವಾಗಿದೆ. ಕ್ವಾರಂಟೈನ್‌ ಕೇಂದ್ರದಿಂದ ಬಿಡುಗಡೆಯಾದ ಬಳಿಕ ಈ ಮೂವರು ಗ್ರಾಮದ ತುಂಬಾ ಓಡಾಡಿದ್ದಾರೆ. ಹೀಗಾಗಿ ಅಧಿಕಾರಿಗಳ ಎಡವಟ್ಟಿಗೆ ಸ್ಥಳೀಯ ಆಡಳಿತದ ವಿರುದ್ಧ ಗ್ರಾಮಸ್ಥರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 7:27 am, Fri, 29 May 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್