AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಬಾಲಕನ ಪ್ರಾಣಪಕ್ಷಿ ಕಸಿದ ಮೊಸಳೆ, ಎಲ್ಲಿ?

ಬಾಗಲಕೋಟೆ: ನಿನ್ನೆ ಹಳ್ಳದಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಕನ ಮೃತದೇಹ ಪತ್ತೆಯಾಗಿದೆ. ಬಾಲಕನ ಶವವನ್ನ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದಾರೆ. ಜಿಲ್ಲೆಯ ಬೀಳಗಿ ತಾಲೂಕಿನ ಟಕ್ಕಳಕಿ ಗ್ರಾಮದ ಬಾಲಕ ಅಮಿತ್ ಭೀಮಶಿ ಬನಗೊಂಡ (11) ನಿನ್ನೆ ಅದೇ ಗ್ರಾಮದ ನಿವಾಸಿ ಗುರುಬಸಯ್ಯ ತುಮ್ಮರಮಟ್ಟಿ ಎಂಬುವರ ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ. ಇದೇ ವೇಳೆ ಆತನನ್ನ ಮೊಸಳೆ ಎಳೆದೊಯ್ದಿತ್ತು.

ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಬಾಲಕನ ಪ್ರಾಣಪಕ್ಷಿ ಕಸಿದ ಮೊಸಳೆ, ಎಲ್ಲಿ?
KUSHAL V
| Edited By: |

Updated on: Aug 01, 2020 | 10:52 AM

Share

ಬಾಗಲಕೋಟೆ: ನಿನ್ನೆ ಹಳ್ಳದಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಕನ ಮೃತದೇಹ ಪತ್ತೆಯಾಗಿದೆ. ಬಾಲಕನ ಶವವನ್ನ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದಾರೆ.

ಜಿಲ್ಲೆಯ ಬೀಳಗಿ ತಾಲೂಕಿನ ಟಕ್ಕಳಕಿ ಗ್ರಾಮದ ಬಾಲಕ ಅಮಿತ್ ಭೀಮಶಿ ಬನಗೊಂಡ (11) ನಿನ್ನೆ ಅದೇ ಗ್ರಾಮದ ನಿವಾಸಿ ಗುರುಬಸಯ್ಯ ತುಮ್ಮರಮಟ್ಟಿ ಎಂಬುವರ ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ. ಇದೇ ವೇಳೆ ಆತನನ್ನ ಮೊಸಳೆ ಎಳೆದೊಯ್ದಿತ್ತು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ