AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳಿಗೆ ಮನುಷ್ಯತ್ವವೇ ಇಲ್ವಾ? ಕ್ವಾರಂಟೈನಿಗಳಿಗೆ ಹಳಸಿದ ಅನ್ನ ನೀಡೋದಾ..

ಬಾಗಲಕೋಟೆ: ರಾಜ್ಯ ಸರ್ಕಾರ ಕೊರೊನಾ ವಿರುದ್ಧ ಇನ್ನಿಲ್ಲದ ಹೋರಾಟ ಮಾಡ್ತಿದ್ರೆ, ಬಾಗಲಕೋಟೆಯ ಕ್ವಾರಂಟೈನ್‌ ಕೇಂದ್ರದಲ್ಲಿ ಅಧಿಕಾರಿಗಳು ಮಾನವಿಯತೇಯನ್ನೇ ಮರೆತು ಕ್ವಾರಂಟೈನ್‌ನಲ್ಲಿರೋರಿಗೆ ಹಳಸಿದ ಅನ್ನ ನೀಡಿದ ಅಮಾನವೀಯ ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮೂಗನೂರಿನ 30ಗ್ರಾಮಸ್ಥರನ್ನ ಹುನಗುಂದ ಪಟ್ಟಣದ ಆರ್‌ಎಮ್‌ಎಸ್‌ಎ ಶಾಲೆಯ ಕ್ವಾರಂಟೈನ್‌ ಕೇಂದ್ರಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದ್ರೆ ಇಲ್ಲಿನ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರೋರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ನೀಡುತ್ತಿಲ್ಲ. ಪ್ರತಿ ದಿನವೂ ಮಧ್ಯಾಹ್ನದ ಊಟವನ್ನ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ನೀಡುತ್ತಿದ್ದಾರೆ. ಹಳಸಿದ ಅನ್ನಕ್ಕೆ […]

ಅಧಿಕಾರಿಗಳಿಗೆ ಮನುಷ್ಯತ್ವವೇ ಇಲ್ವಾ? ಕ್ವಾರಂಟೈನಿಗಳಿಗೆ ಹಳಸಿದ ಅನ್ನ ನೀಡೋದಾ..
Guru
| Edited By: |

Updated on:Jul 07, 2020 | 12:15 PM

Share

ಬಾಗಲಕೋಟೆ: ರಾಜ್ಯ ಸರ್ಕಾರ ಕೊರೊನಾ ವಿರುದ್ಧ ಇನ್ನಿಲ್ಲದ ಹೋರಾಟ ಮಾಡ್ತಿದ್ರೆ, ಬಾಗಲಕೋಟೆಯ ಕ್ವಾರಂಟೈನ್‌ ಕೇಂದ್ರದಲ್ಲಿ ಅಧಿಕಾರಿಗಳು ಮಾನವಿಯತೇಯನ್ನೇ ಮರೆತು ಕ್ವಾರಂಟೈನ್‌ನಲ್ಲಿರೋರಿಗೆ ಹಳಸಿದ ಅನ್ನ ನೀಡಿದ ಅಮಾನವೀಯ ಘಟನೆ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮೂಗನೂರಿನ 30ಗ್ರಾಮಸ್ಥರನ್ನ ಹುನಗುಂದ ಪಟ್ಟಣದ ಆರ್‌ಎಮ್‌ಎಸ್‌ಎ ಶಾಲೆಯ ಕ್ವಾರಂಟೈನ್‌ ಕೇಂದ್ರಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದ್ರೆ ಇಲ್ಲಿನ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರೋರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ನೀಡುತ್ತಿಲ್ಲ. ಪ್ರತಿ ದಿನವೂ ಮಧ್ಯಾಹ್ನದ ಊಟವನ್ನ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ನೀಡುತ್ತಿದ್ದಾರೆ.

ಹಳಸಿದ ಅನ್ನಕ್ಕೆ ವಗ್ಗರಣೆ ಇದಲ್ಲೆಕ್ಕಿಂತಲೂ ಹೇಯ ಕೃತ್ಯ ಅಂದ್ರೆ ಇಲ್ಲಿನ ಜನರಿಗೆ ಅಧಿಕಾರಿಗಳು ಹಳಸಿದ ಅನ್ನವನ್ನ ನೀಡುತ್ತಿರೋದು. ಹಳಸಿದ ಅನ್ನಕ್ಕೆ ವಗ್ಗರಣೆ ಹಾಕಿ ಅದನ್ನೇ ಕ್ವಾರಂಟೈನಿಗಳಿಗೆ ತಿನ್ನಲು ಕೊಡುತ್ತಿದ್ದಾರೆ. ಬೇರೆ ದಾರಿ ಕಾಣದೆ ಹಸಿವಿನಿಂದ ಅನಿವಾರ್ಯವಾಗಿ ಗ್ರಾಮಸ್ಥರು ಇದೇ ಹಳಸಿದ ಅನ್ನವನ್ನೇ ತಿನ್ನುತ್ತಿದ್ದಾರೆ. ಇನ್ನು ತಹಸಿಲ್ದಾರ್‌ ಅವರಂತೂ ಒಮ್ಮೆಯೂ ಇತ್ತ ಬಂದಿಲ್ಲ ಇದು ಕ್ವಾರಂಟೈನ್‌ನಲ್ಲಿರೋರಿಗೆ ಆಕ್ರೋಶ ತರಿಸಿದೆ.

Published On - 11:58 am, Tue, 7 July 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!