AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ. ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ […]

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್
ಆಯೇಷಾ ಬಾನು
|

Updated on:Jun 23, 2020 | 10:20 AM

Share

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ.

ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ ಮಾಡಲಾಗಿದೆ.

ಸೋಂಕಿತನ ಕುಟುಂಬಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿದ್ದಾರೆ. ಅಲ್ಲದೆ ಶನಿವಾರಸಂತೆಯಲ್ಲಿ ವ್ಯಾಪಾರ ಮಾಡಿದ್ದವರಲ್ಲಿಯೂ ಆತಂಕ ಉಂಟಾಗಿದೆ. ಹಣ್ಣಿನ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳು ದಂಗಾಗಿದ್ದಾರೆ. ಸೋಂಕಿತನ ಜೊತೆ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚುವುದು ಡೊಡ್ಡ ತಲೆ ನೋವಾಗಿದೆ.

Published On - 9:22 am, Tue, 23 June 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?