AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ. ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ […]

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್
ಆಯೇಷಾ ಬಾನು
|

Updated on:Jun 23, 2020 | 10:20 AM

Share

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ.

ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ ಮಾಡಲಾಗಿದೆ.

ಸೋಂಕಿತನ ಕುಟುಂಬಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿದ್ದಾರೆ. ಅಲ್ಲದೆ ಶನಿವಾರಸಂತೆಯಲ್ಲಿ ವ್ಯಾಪಾರ ಮಾಡಿದ್ದವರಲ್ಲಿಯೂ ಆತಂಕ ಉಂಟಾಗಿದೆ. ಹಣ್ಣಿನ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳು ದಂಗಾಗಿದ್ದಾರೆ. ಸೋಂಕಿತನ ಜೊತೆ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚುವುದು ಡೊಡ್ಡ ತಲೆ ನೋವಾಗಿದೆ.

Published On - 9:22 am, Tue, 23 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್