AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ. ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ […]

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್
ಆಯೇಷಾ ಬಾನು
|

Updated on:Jun 23, 2020 | 10:20 AM

Share

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ.

ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ ಮಾಡಲಾಗಿದೆ.

ಸೋಂಕಿತನ ಕುಟುಂಬಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿದ್ದಾರೆ. ಅಲ್ಲದೆ ಶನಿವಾರಸಂತೆಯಲ್ಲಿ ವ್ಯಾಪಾರ ಮಾಡಿದ್ದವರಲ್ಲಿಯೂ ಆತಂಕ ಉಂಟಾಗಿದೆ. ಹಣ್ಣಿನ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳು ದಂಗಾಗಿದ್ದಾರೆ. ಸೋಂಕಿತನ ಜೊತೆ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚುವುದು ಡೊಡ್ಡ ತಲೆ ನೋವಾಗಿದೆ.

Published On - 9:22 am, Tue, 23 June 20

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್