AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ […]

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?
Guru
| Updated By: |

Updated on:Jul 26, 2020 | 8:58 PM

Share

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ ಸಹ ಸಂಡೇ ಲಾಕ್ ಡೌನ್ ಹಿನ್ನಲೆಯಲ್ಲಿ ಅಧಿಕಾರಿಗಳು ಒಳ ಪ್ರವೇಶಿಸಲು ಬಿಡುತ್ತಿಲ್ಲ. ಕೇವಲ ವೈದ್ಯಕೀಯ ತುರ್ತುಪರಿಸ್ಥಿತಿ ಇದ್ದವರಿಗೆ ಮಾತ್ರ ಒಳ ಬಿಡಲಾಗ್ತಾ ಇದೆ. ಇನ್ನುಳಿದಂತೆ ಇತರರನ್ನು ಮತ್ತೆ ತಮಿಳುನಾಡಿಗೆ ವಾಪಸ್‌ ಕಳಿಸಲಾಗುತ್ತಿದೆ.

Published On - 12:58 pm, Sun, 26 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ