AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ […]

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?
Guru
| Edited By: |

Updated on:Jul 26, 2020 | 8:58 PM

Share

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ ಸಹ ಸಂಡೇ ಲಾಕ್ ಡೌನ್ ಹಿನ್ನಲೆಯಲ್ಲಿ ಅಧಿಕಾರಿಗಳು ಒಳ ಪ್ರವೇಶಿಸಲು ಬಿಡುತ್ತಿಲ್ಲ. ಕೇವಲ ವೈದ್ಯಕೀಯ ತುರ್ತುಪರಿಸ್ಥಿತಿ ಇದ್ದವರಿಗೆ ಮಾತ್ರ ಒಳ ಬಿಡಲಾಗ್ತಾ ಇದೆ. ಇನ್ನುಳಿದಂತೆ ಇತರರನ್ನು ಮತ್ತೆ ತಮಿಳುನಾಡಿಗೆ ವಾಪಸ್‌ ಕಳಿಸಲಾಗುತ್ತಿದೆ.

Published On - 12:58 pm, Sun, 26 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್