AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ […]

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?
Guru
| Edited By: |

Updated on:Jul 26, 2020 | 8:58 PM

Share

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ ಸಹ ಸಂಡೇ ಲಾಕ್ ಡೌನ್ ಹಿನ್ನಲೆಯಲ್ಲಿ ಅಧಿಕಾರಿಗಳು ಒಳ ಪ್ರವೇಶಿಸಲು ಬಿಡುತ್ತಿಲ್ಲ. ಕೇವಲ ವೈದ್ಯಕೀಯ ತುರ್ತುಪರಿಸ್ಥಿತಿ ಇದ್ದವರಿಗೆ ಮಾತ್ರ ಒಳ ಬಿಡಲಾಗ್ತಾ ಇದೆ. ಇನ್ನುಳಿದಂತೆ ಇತರರನ್ನು ಮತ್ತೆ ತಮಿಳುನಾಡಿಗೆ ವಾಪಸ್‌ ಕಳಿಸಲಾಗುತ್ತಿದೆ.

Published On - 12:58 pm, Sun, 26 July 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು